Webdunia - Bharat's app for daily news and videos

Install App

ಲವ್ ನಿಂದ ನೊಂದ ತಮ್ಮ ಅಭಿಮಾನಿಗೆ ಕಿಚ್ಚನ ಸಲಹೆ ಏನು ಗೊತ್ತಾ?

Webdunia
ಶನಿವಾರ, 19 ಮೇ 2018 (06:39 IST)
ಬೆಂಗಳೂರು : ನಟ  ಕಿಚ್ಚ ಸುದೀಪ್ ಅವರು ಲವ್ ನಿಂದ ನೊಂದ ತಮ್ಮ ಅಭಿಮಾನಿಯೊಬ್ಬರಿಗೆ ಸಾಂತ್ವನಾ ಹೇಳಿ ಲವ್ ಗುರು ಎನಿಸಿಕೊಂಡಿದ್ದಾರೆ.


ಕಿಚ್ಚ ಸುದೀಪ್ ಅವರ ಅಭಿಮಾನಿಯೊಬ್ಬರು ತಮ್ಮ ಪ್ರೀತಿಯನ್ನು ಕಳೆದುಕೊಂಡು ತಮ್ಮ ನೆಚ್ಚಿನ ನಟ ಸುದೀಪ್ ಅವರಲ್ಲಿ ಆ ನೋವನ್ನು ತೊಡಿಕೊಂಡಿದ್ದಾರೆ. `ಪ್ರೀತಿ ಮಾಡೋಕೆ ಆಸ್ತಿ, ಅಂತಸ್ತು, ಅಂದ ಹಾಗೂ ಚೆಂದ ಇವೆಲ್ಲಾ ಬೇಕಾ ಬಾಸ್. ಎಲ್ಲಾ ಬಿಟ್ಟು ಹುಚ್ಚನ ತರಹ ಪ್ರೀತಿಸಿದ್ದರು ಅರ್ಥನೇ ಮಾಡಿಕೊಳ್ಳುತ್ತಿಲ್ಲ. ಸ್ನೇಹ ಕಳೆದುಕೊಳ್ಳಬೇಕಾಗುತ್ತದೆ ಎಂದು ಸುಮ್ಮನೆ ನೋವು ಅನುಭವಿಸಿದ್ದೀನಿ. ಏನೂ ಮಾಡಬೇಕೆಂದು ತಿಳಿಯುತ್ತಿಲ್ಲ ಅಣ್ಣ. ಅವಳು ಇಲ್ಲದೇ ನನಗೆ ಇರೋಕೆ ಆಗಲ್ಲ’ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನಟ ಸುದೀಪ್ ಅವರು,’ ಒಂದು ಜೀವನ. ಒಂದು ಅವಕಾಶ. ಪ್ರೀತಿ ಎಂದರೆ ಕೊಡುವುದು ಹೊರತು ಅದನ್ನು ಕಿತ್ತುಕೊಳ್ಳುವುದ್ದಲ್ಲ. ನಿಮ್ಮ ಕುಟುಂಬಕ್ಕೆ ನೀವು ಒಳ್ಳೆಯವರಾಗಿರಿ. ಅಲ್ಲದೇ ನಿಮ್ಮ ಜೀವನದಲ್ಲಿರುವ ವ್ಯಕ್ತಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಿಮ್ಮ ಜೀವನವನ್ನು ಅದ್ಭುತವಾಗಿರುವ ಹಾಗೆ ಮಾಡಿಕೊಳ್ಳಿ. ಸುಮ್ಮನೆ ನಿನ್ನ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ’ ಎಂದು ಸುದೀಪ್ ಅವರು ರೀ-ಟ್ವೀಟ್ ಮಾಡಿ ಧೈರ್ಯ ತುಂಬಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments