ದರ್ಶನ್ ಸ್ನೇಹಿತ ಪ್ರದೋಶ್‌ ಜೈಲಿಗೆ ಏನೆಲ್ಲಾ ತಂದಿದ್ದ ಗೊತ್ತಾ

Sampriya
ಗುರುವಾರ, 29 ಆಗಸ್ಟ್ 2024 (15:39 IST)
Photo Courtesy X
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಸಿಗುತ್ತಿರುವ ವಿಐಪಿ ಟ್ರೀಟ್‌ಮೆಂಟ್‌ನಿಂದಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಡಿಗ್ಯಾಂಗ್‌ ಒಂದೊಂದು ತೀರವಾಗಿದೆ.  

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಪ್ರದೋಶ್‌ನನ್ನು ಇಂದು ಮಧ್ಯಾಹ್ನ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇನ್ನೂ ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಶ್‌ ಹಿಂಡಲಗಾ ಜೈಲಿನೊಳಗೆ ಹೋಗುವ ಮುನ್ನಾ ಆತ ಧರಿಸಿದ್ದ ಬ್ಲ್ಯಾಂಕೆಟ್‌ಅನ್ನು  ಪೊಲೀಸರು ತೆಗೆದು ತಪಾಸಣೆ ನಡೆಸಿದ್ದಾರೆ. ಅದಲ್ಲದೆ ಜೈಲಿನೊಳಗೆ ಬ್ಲ್ಯಾಂಕೆಟ್‌ ಅನ್ನು ತೆಗೆದುಕೊಂಡು ಹೋಗಲು ನಿರಾಕರಣೆ ಮಾಡಿದ್ದಾರೆ.

ಇನ್ನೂ ಪ್ರದೋಶ್ ತಂದಿದ್ದ ಬ್ಯಾಗ್‌ ಅನ್ನು ಪೊಲೀಸರು ಸಂಪೂರ್ಣ ತಪಾಸಣೆ ಮಾಡಿದ್ದಾರೆ. ಬ್ಯಾಗಿನಲ್ಲಿ ಔಷಧಿ ಬಾಟಲಿ ಇರುವುದು ಎಂದು ಕೇಳಿಕೊಂಡಿದ್ದಾನೆ. ಅದಕ್ಕೆ ಪೊಲೀಸರು ವೈದ್ಯರ ಸಲಗೆ ಮೇರೆಗೆ ಅದನ್ನು ನೀಡುತ್ತೇವೆ ಎಂದು ಜೈಲು ಅಧಿಕಾರಿಗಳು ಹೇಳಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments