ಸಿನಿಮಾ ಪ್ರಚಾರಕ್ಕಾಗಿ ‘ಸ್ವಾರ್ಥರತ್ನ’ ಚಿತ್ರತಂಡ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 26 ಆಗಸ್ಟ್ 2018 (11:13 IST)
ಬೆಂಗಳೂರು : ಬೆಂಗಳೂರಿನಲ್ಲಿ ಯಾವುದೇ ಪೋಸ್ಟರ್, ಬ್ಯಾನರ್ ಮತ್ತು ಕಟೌಟ್ ಗಳನ್ನು ಹಾಕಲು ಬಿಡದ ಕಾರಣ ‘ಸ್ವಾರ್ಥರತ್ನ’ ಚಿತ್ರತಂಡವು ಸಿನಿಮಾ ಪ್ರಚಾರಕ್ಕಾಗಿ  ಹೊಸ ವಿಧಾನವೊಂದನ್ನು ಅನುಸರಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.


ಸಿನಿಮಾರಂಗದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳ ಬಗ್ಗೆ ಮಾಹಿತಿ ನೀಡಲು ಗೋಡೆಗಳಲ್ಲಿ ಚಿತ್ರದ ಪೋಸ್ಟರ್ ಗಳನ್ನು ಅಂಟಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ‘ಬಿಬಿಎಂಪಿ’ಯವರು ಯಾವುದೇ ಪೋಸ್ಟರ್ ಗಳನ್ನು , ಬ್ಯಾನರ್ ಗಳನ್ನು ಹಾಕಬಾರದೆಂದು ನಿಯಮ ಹೊರಡಿಸಿದ್ದಾರೆ. ಇದರಿಂದ ಇಡೀ ಕನ್ನಡ ಚಿತ್ರರಂಗವೇ ಕಂಗಲಾಗಿದೆ.


ಆದರೆ ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದ ‘ಸ್ವಾರ್ಥರತ್ನ’ ಚಿತ್ರತಂಡ ಸಿನಿಮಾ  ಪ್ರಚಾರಕಾರ್ಯವನ್ನು ಜಟಕಾ ಬಂಡಿ ಹೊರಡಿಸುತ್ತಾ, ವಿಭಿನ್ನವಾಗಿ ಮಾಡುವ ಮೂಲಕ ಗಮನ ಸೆಳೆದಿದೆ. ಪೋಸ್ಟರ್  ಅಂಟಿಸಲು ಅವಕಾಶವಿಲ್ಲದಿದ್ದರೇನಾಯಿತು, ರಸ್ತೆಯಲ್ಲೇ ವಿಭಿನ್ನ ಪ್ರಚಾರ ಮಾಡಬಹುದು ಅಂತಾ ಈ ತಂಡ ತೋರಿಸಿಕೊಟ್ಟಿದೆ. ಇದರೊಂದಿಗೆ ಸ್ವಚ್ಛತೆಯ ಬಗ್ಗೆ ಅರಿವನ್ನು ಮೂಡಿಸುತ್ತಿದ್ದಾರೆ. ಚಿತ್ರತಂಡದವರ ಈ ಸಾಮಾಜಿಕ ಕಳಕಳಿಯನ್ನು ಕಂಡ ಜನತೆ ಮೆಚ್ಚಿಗೆ  ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments