Webdunia - Bharat's app for daily news and videos

Install App

ಪವನ್ ಕಲ್ಯಾಣ್ ಕಟೌಟ್ ಹಾಕಲು ಹೋದ ಅಭಿಮಾನಿಗಳಿಗೆ ಆಗಿದ್ದೇನು ಗೊತ್ತಾ?

Webdunia
ಬುಧವಾರ, 2 ಸೆಪ್ಟಂಬರ್ 2020 (12:11 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ  ಕಟೌಟ್ ಹಾಕಲು ಹೋಗಿ ಮೂವರು ಅಭಿಮಾನಿಗಳು ವಿದ್ಯುತ್ ಶಾಕ್ ಹೊಡೆದು ಸಾನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಡಪ್ಪ ಹಳ್ಳಿ ಬಳಿ ನಡೆದಿದೆ.

ಸೋಮಶೇಖರ್(30), ರಾಜಶೇಖರ್(32), ಅರುಣಾಚಲಂ(28) ಮೃತಪಟ್ಟ  ಅಭಿಮಾನಿಗಳು. ಈ ಮೂವರು ಸೇರಿದಂತೆ 5 ಮಂದಿ ನಟ ಪವನ್ ಕಲ್ಯಾಣ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸುಮಾರು 25 ಅಡಿ ಎತ್ತರದ ಕಟೌಟ್ ಕಟ್ಟಲು ಹೋಗಿದ್ದಾರೆ. ಆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಘಟನೆ ಬಗ್ಗೆ ನಟ ಪವನ್ ಕಲ್ಯಾಣ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಜನಸೇನಾ ಪಕ್ಷದ ಪರವಾಗಿ ತಲಾ 2 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments