Webdunia - Bharat's app for daily news and videos

Install App

ಕ್ಯಾಬ್ ಡ್ರೈವರ್ ವೃತ್ತಿ ನಿರ್ವಹಿಸುತ್ತಿದ್ದ ಶಂಕರ್ ಅಶ್ವತ್ಥ್ ಗೆ ಒಳ್ಳೆ ಹುಡುಗ ಪ್ರಥಮ್ ಮಾಡಿದ್ದೇನು ಗೊತ್ತಾ…?

Webdunia
ಸೋಮವಾರ, 1 ಜನವರಿ 2018 (06:57 IST)
ಬೆಂಗಳೂರು : ಕನ್ನಡ ಚಿತ್ರರಂಗದ ಅಭಿನಯಿಸಿದ ಕೆ.ಎಸ್. ಅಶ್ವತ್ಥ್ ಅವರು ಎಲ್ಲರಿಗೂ ಚಿರಪರಿಚಿತರಾದವರು. ಕನ್ನಡ ಸಿನಿಮಾದಲ್ಲಿ ಅನೇಕ ಖ್ಯಾತ ನಟರೊಂದಿಗೆ ಅಭಿನಯಿಸಿದ ಇವರು ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಪಡೆದುಕೊಡಿದ್ದಾರೆ. ಈಗ ಅವರ ಮಗನಾದ ಶಂಕರ್ ಅಶ್ವತ್ಥ್ ಅವರು ಕ್ಯಾಬ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 
ಶಂಕರ್ ಅಶ್ವತ್ಥ್ ಅವರು ಕೂಡ ಕೆಲವು ಸಿನಿಮಾ ಹಾಗು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಆದರೆ ಈಗ ಅವಕಾಶಗಳು ಜೀವನ ಸಾಗಿಸಲು ಅವರು ಕ್ಯಾಬ್ ಚಾಲಕನ ಕೆಲಸವನ್ನು ಮಾಡುತ್ತಿದ್ದಾರೆ. ಈ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾದಾಗ ಎಲ್ಲರಲ್ಲೂ ಬೇಸರ ಮೂಡಿಸಿತ್ತು.

 
ಈಗ ಬಿಗ್ ಬಾಸ್ ಸೀಸನ್ 4 ನ ವಿನ್ನರ್ ಪ್ರಥಮ್ ತಮ್ಮ ಮುಂದಿನ ಚಿತ್ರ ‘ಪ್ರಥಮ್ ಬಿಲ್ಡಪ್’ ನಲ್ಲಿ ನಟಿಸಲು ಶಂಕರ್ ಅಶ್ವತ್ಥ ಅವರಿಗೆ ಮುಂಗಡ ಹಣ ನೀಡಿ ಕಾಲ್ ಶೀಟ್ ಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments