Select Your Language

Notifications

webdunia
webdunia
webdunia
webdunia

ಕುರುಕ್ಷೇತ್ರ ಚಿತ್ರಕ್ಕಾಗಿ ರವಿಚಂದ್ರನ್ ಅವರು ಏನು ಮಾಡಿದ್ದಾರೆ ಗೊತ್ತಾ...?

ಕುರುಕ್ಷೇತ್ರ ಚಿತ್ರಕ್ಕಾಗಿ ರವಿಚಂದ್ರನ್ ಅವರು ಏನು ಮಾಡಿದ್ದಾರೆ ಗೊತ್ತಾ...?
ಬೆಂಗಳೂರು , ಸೋಮವಾರ, 1 ಜನವರಿ 2018 (10:04 IST)
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕುರುಕ್ಷೇತ್ರ ಚಿತ್ರದಲ್ಲಿ ಶ್ರೀಕೃಷ್ಣನ ಪ್ರಾತ್ರದಲ್ಲಿ ಮಿಂಚಲಿದ್ದಾರೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿದೆ. ಈ ಪಾತ್ರದಲ್ಲಿ ಅವರು ಹೇಗೆ ಕಾಣುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಇತ್ತು.

 
ಶ್ರೀಕೃಷ್ಣನ ಅವತಾರದಲ್ಲಿ ಅವರ ಲುಕ್ ಎಲ್ಲರ ಗಮನಸೆಳೆಯುತ್ತಿದ್ದು, ಈ ಸಿನಿಮಾದ ಶ್ರೀಕೃಷ್ಣನ ಪಾತ್ರಕ್ಕಾಗಿ ಅವರು ಎಂಟು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅಲ್ಲದೆ ಅವರ ಮೀಸೆಯನ್ನು ಕೂಡ ತೆಗೆಸಿಕೊಂಡಿದ್ದಾರೆ.



ಕುರುಕ್ಷೇತ್ರ ಚಿತ್ರವು ಒಂದು ಐತಿಹಾಸಿಕ ಯುದ್ಧ ಚಿತ್ರವಾಗಿದ್ದು, ಇದನ್ನು ನಾಗಾನ್ನಾ ಅವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್, ಅಂಬರೀಶ್ ಅವರು, ಅರ್ಜುನ್ ಸರ್ಜಾ, ನಿಖಿಲ್ ಗೌಡ ಮುಂತಾದವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ ನಲ್ಲಿ ಚಿತ್ರಿಕರಣ ಪ್ರಾರಂಭಗೊಂಡಿದ್ದು, ಜನವರಿ 14, 2018ರ ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಲು ಯೋಜಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಮನೆಯೊಳಗೆ ಇರುವಾಗಲೇ ಚಂದನ್ ಶೆಟ್ಟಿಗೆ ಸಿಗ್ತು ಬಿಗ್ ಆಫರ್ !