Webdunia - Bharat's app for daily news and videos

Install App

ಕುರುಕ್ಷೇತ್ರ ಚಿತ್ರಕ್ಕಾಗಿ ರವಿಚಂದ್ರನ್ ಅವರು ಏನು ಮಾಡಿದ್ದಾರೆ ಗೊತ್ತಾ...?

Webdunia
ಸೋಮವಾರ, 1 ಜನವರಿ 2018 (10:04 IST)
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕುರುಕ್ಷೇತ್ರ ಚಿತ್ರದಲ್ಲಿ ಶ್ರೀಕೃಷ್ಣನ ಪ್ರಾತ್ರದಲ್ಲಿ ಮಿಂಚಲಿದ್ದಾರೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿದೆ. ಈ ಪಾತ್ರದಲ್ಲಿ ಅವರು ಹೇಗೆ ಕಾಣುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಇತ್ತು.

 
ಶ್ರೀಕೃಷ್ಣನ ಅವತಾರದಲ್ಲಿ ಅವರ ಲುಕ್ ಎಲ್ಲರ ಗಮನಸೆಳೆಯುತ್ತಿದ್ದು, ಈ ಸಿನಿಮಾದ ಶ್ರೀಕೃಷ್ಣನ ಪಾತ್ರಕ್ಕಾಗಿ ಅವರು ಎಂಟು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅಲ್ಲದೆ ಅವರ ಮೀಸೆಯನ್ನು ಕೂಡ ತೆಗೆಸಿಕೊಂಡಿದ್ದಾರೆ.



ಕುರುಕ್ಷೇತ್ರ ಚಿತ್ರವು ಒಂದು ಐತಿಹಾಸಿಕ ಯುದ್ಧ ಚಿತ್ರವಾಗಿದ್ದು, ಇದನ್ನು ನಾಗಾನ್ನಾ ಅವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್, ಅಂಬರೀಶ್ ಅವರು, ಅರ್ಜುನ್ ಸರ್ಜಾ, ನಿಖಿಲ್ ಗೌಡ ಮುಂತಾದವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ ನಲ್ಲಿ ಚಿತ್ರಿಕರಣ ಪ್ರಾರಂಭಗೊಂಡಿದ್ದು, ಜನವರಿ 14, 2018ರ ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಲು ಯೋಜಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

Video, ಇವರೇನಾ ಸೂರ್ಯವಂಶದ ಸೊಸೆ: ಇಶಾ ಕೊಪ್ಪಿಕರ್ ನ್ಯೂ ಲುಕ್‌ಗೆ ದಂಗಾದ ಕನ್ನಡ ಫ್ಯಾನ್ಸ್‌

ಮುಂದಿನ ಸುದ್ದಿ
Show comments