ಕೊಟ್ಟ ಮಾತು ಉಳಿಸಲು ಅನಾರೋಗ್ಯವನ್ನೂ ಲೆಕ್ಕಿಸದೇ ಶಿವಣ್ಣ ಏನು ಮಾಡ್ತಿದ್ದಾರೆ ಗೊತ್ತಾ

Sampriya
ಗುರುವಾರ, 14 ನವೆಂಬರ್ 2024 (19:12 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಅವರು ಈಚೆಗೆ ತಮ್ಮ ಅನಾರೋಗ್ಯ ವಿಚಾರವನ್ನು ಮುಕ್ತವಾಗಿ ಹೇಳಿಕೊಂಡರು. ಆದರೆ ತಾನು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದೇನೆ.

ಮುಂದಿನ ತಿಂಗಳು ಚಿಕಿತ್ಸೆಗಾಗಿ ರೆಸ್ಟ್ ಪಡೆಯುತ್ತೇನೆ. ಇದೀಗ ನಿರ್ಮಾಪಕರಿಗೆ ಕೊಟ್ಟ ಮಾತನ್ನು ಉಳಿಸಲು ಇದೀಗ ಅನಾರೋಗ್ಯವನ್ನು ಲೆಕ್ಕಿಸದೆ ರಿಯಾಲಿಟಿ ಶೋನ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಪತ್ನಿ ಗೀತಾ ಜತೆ ಶಿವರಾಜ್‌ಕುಮಾರ್‌ ಅವರು ಡಿಕೆಡಿ ಫೈನಲ್‌ ಶೂಟಿಂಗ್‌ನಲ್ಲಿ ಪಾಲ್ಗೊಂಡರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಿವಣ್ಣ ಅವರು ಇದೀಗ ಭೈರತಿ ರಣಗಲ್ ಸಿನಿಮಾ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದು ಕಡೆ ತಮಿಳು ಸಿನಿಮಾ ಇಂಡಸ್ಟ್ರಿಯಿಂದನೂ ಆಫರ್‌ ಬಂದಿರುವುದಾಗಿ ಹೇಳಿಕೊಂಡಿದ್ದಾರೆ.

ಜೀ ಕನ್ನಡದ ಡಿಕೆಡಿ ಶೋನಲ್ಲಿ ಜಡ್ಜ್‌ ಆಗಿರುವ ಶಿವರಾಜ್‌ಕುಮಾರ್‌ ಅವರು ತಪ್ಪದೆಯೇ ಶೋನಲ್ಲಿ ಭಾಗವಹಿಸಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಕೊಟ್ಟ ಮಾತಿನಂತೆ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments