ನಟ ಅಲ್ಲು ಅರ್ಜುನ್ ನೋಡಲು ಈ ಅಭಿಮಾನಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 23 ಸೆಪ್ಟಂಬರ್ 2020 (16:17 IST)
ಹೈದರಾಬಾದ್ : ತಮ್ಮ ನೆಚ್ಚಿನ ನಟ ಅಲ್ಲುಅರ್ಜುನ್ ಅವರನ್ನು ನೋಡಲು ಅವರ ಅಭಿಮಾನಿಯೊಬ್ಬರು ಕಾಲ್ನಡಿಗೆಯಲ್ಲಿ ಪಾದಯಾತ್ರೆ ಮಾಡಿದ್ದಾರೆ.

ಪಿ.ನಾಗೇಶ್ವರ್ ರಾವ್ ಎನ್ನುವ ವ್ಯಕ್ತಿಯೊಬ್ಬರು ನಟ ಅಲ್ಲು ಅರ್ಜುನ್ ಅವರ ಅಭಿಮಾನಿಯಾಗಿದ್ದು, ಅವರು ಅಲ್ಲು ಅರ್ಜುನ್ ಅವರನ್ನು ನೋಡಲು ಮಾಚೆರ್ಲಾದಿಂದ ಹೈದರಾಬಾದ್ ಗೆ ತೆರಳಿದ್ದಾರೆ. ಈತ ಈಗ 250 ಕಿಲೋಮೀಟರ್ ನಡೆದು ಬಂಜಾರ ಬೆಟ್ಟ ತಲುಪಿದ್ದಾರೆ ಎನ್ನಲಾಗಿದೆ.
 

ಈ ಬಗ್ಗೆ ಮಾತನಾಡಿದ ಆತ, ಗಂಗೋತ್ರಿ ಸಿನಿಮಾ ನೋಡಿ ನಾನು ಅಲ್ಲು ಅರ್ಜುನ್ ಅವರ ಅಭಿಮಾನಿಯಾಗಿದ್ದೇನೆ. ಹಲವಾರು ಬಾರಿ ಪ್ರಯತ್ನಿಸಿದರೂ ನನಗೆ ಅವರನ್ನು ಭೇಟಿಯಾಗಲು ಆಗಲಿಲ್ಲ. ಈ ಬಾರಿ ಸೆಪ್ಟಂಬರ್ 17 ರಂದು ನಾನು ಅವರನ್ನು ನೋಡಲು ಪಾದಯಾತ್ರೆ ಮಾಡಿದ್ದಾನೆ. ಇದೀಗ ನಾನು ಹೈದರಾಬಾದ್ ತಲುಪಿದ್ದು ಅವರ ಭೇಟಿಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮುಂದಿನ ಸುದ್ದಿ
Show comments