Webdunia - Bharat's app for daily news and videos

Install App

ವರ್ಮಾರವರ ‘ಮರ್ಡರ್ ‘ಚಿತ್ರದ ಪತ್ರಿಕಾಗೋಷ್ಠಿ ರದ್ದಾಗಿದ್ದೇಕೆ ಗೊತ್ತಾ?

Webdunia
ಬುಧವಾರ, 23 ಡಿಸೆಂಬರ್ 2020 (13:23 IST)
ಹೈದರಾಬಾದ್ : ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು  ಹೈದರಾಬಾದ್ ನಲ್ಲಿ ಸಂವೇದನ ಸೃಷ್ಟಿಸಿದ ಪ್ರಣಯ್-ಅಮೃತ ಮರ್ಯಾದ ಹತ್ಯೆ ಪ್ರಕರಣವನ್ನು ‘ಮರ್ಡರ್’ ಚಿತ್ರ ಮಾಡಲು ಹೊರಟಿದ್ದರು. ಈ ಚಿತ್ರ ಪ್ರಾರಂಭದಲ್ಲಿಯೇ  ಭಾರೀ ವಿವಾದಕ್ಕೊಳಗಾಗಿತ್ತು.

ಅಮೃತಾ ಈ ಚಿತ್ರ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ್ದರು.  ಆದರೆ ಕೋರ್ಟ್ ಕೊನೆಗೆ ಚಿತ್ರ ಬಿಡುಗಡೆಗೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಈ ಚಿತ್ರವನ್ನು ಡಿಸೆಂಬರ್ 24ರಂದು ಬಿಡುಗಡೆ ಮಾಡುವುದಾಗಿ ಆರ್ ಜಿವಿ ಪ್ರಕಟಿಸಿದ್ದಾರೆ.
ಹಾಗಾಗಿ ಈ ಚಿತ್ರದ ಕುರಿತಾಗಿ ಪತ್ರಿಕಾಗೋಷ್ಠಿ ನಡೆಸಲು ಆರ್ ಜಿವಿ ತೀರ್ಮಾನಿಸಿದ್ದರು. ಆದರೆ ಇದರಿಂದ ಗಲಾಟೆ ನಡೆಯಬಹುದೆಂದು ಪೊಲೀಸರು ಪತ್ರಿಕಾಗೋಷ್ಠಿಗೆ ಅನುಮತಿ ನೀಡಲಿಲ್ಲ. ಹಾಗಾಗಿ ಪತ್ರಿಕಾಗೋಷ್ಠಿ ರದ್ದು ಮಾಡಿರುವುದಾಗಿ ವರ್ಮಾ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments