Webdunia - Bharat's app for daily news and videos

Install App

ನಟ ಅಂಬರೀಶ್ ಸಾವಿನ ಮನೆಗೆ ಹೋಗುವುದಿಲ್ಲವಂತೆ. ಯಾಕೆ ಗೊತ್ತಾ?

Webdunia
ಶನಿವಾರ, 7 ಜುಲೈ 2018 (07:34 IST)
ಬೆಂಗಳೂರು : ಚಿತ್ರರಂಗ ಹಾಗೂ ರಾಜಕೀಯದಲ್ಲಿ ತಮ್ಮದೇ ಆದ  ಛಾಪು ಮೂಡಿಸಿರುವ ಅಂಬರೀಶ್ ಅವರು ತಮ್ಮ ಆತ್ಮೀಯ ನಡವಳಿಕೆಯಿಂದಲೇ ಎಲ್ಲರ ಮನಗೆದ್ದವರು. ಆದರೆ ಇವರು ಯಾವತ್ತು ಸಾವಿನ ಮನೆಗೆ ಹೋಗುವುದಿಲ್ಲವಂತೆ. ಇದಕ್ಕೆ ಕಾರಣ ಕೂಡ ಅವರೇ ತಿಳಿಸಿದ್ದಾರೆ.


ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ಹೊಸಹಳ್ಳಿ ಬೋರೇಗೌಡರ ನಿಧನದ ದಿನದಂದು ಅವರ ಮನೆಗೆ ಹೋಗದ ನಟ ಅಂಬರೀಶ್ ಅವರು ಗುರುವಾರ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಸಾವು ಸಂಭವಿಸಿದ ಸಂದರ್ಭದಲ್ಲೇಕೆ ಬರಲಿಲ್ಲವೆಂದು ಕೇಳಿದಾಗ ತಾವು ಸಾವಿನ ಮನೆಗೆ ಹೋಗುವುದಿಲ್ಲವೆಂದು, ಅದಕ್ಕೆ ಕಾರಣವೆನೆಂಬುದನ್ನು ಬಿಚ್ಚಿಟ್ಟಿದ್ದಾರೆ.


‘ಸಾವಿನ ಮನೆಗೆ ತಾವು ಹೋದ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಅರಿಯದೇ ಅಭಿಮಾನಿಗಳು ನನ್ನನ್ನು ಕಂಡು ಸಂಭ್ರಮಾಚರಣೆ ಮಾಡುತ್ತಾರೆ. ಈ ಹಿಂದೆಯೂ ತಮಗೆ ಇಂತಹ ಅನುಭವವಾಗಿದ್ದು, ದುಃಖದಲ್ಲಿರುವ ಕುಟುಂಬದವರ ಸಮ್ಮುಖದಲ್ಲಿ ಇದು ನಡೆದರೆ ಅವಮಾನವಲ್ಲವೇ ? ಹೀಗಾಗಿ ತಾವು ಸಾವಿನ ಮನೆಗೆ ಹೋಗಲು ಹಿಂದೇಟು ಹಾಕುವುದಾಗಿ’ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments