Webdunia - Bharat's app for daily news and videos

Install App

ನಟಿ ಐಂದ್ರಿತಾ ರೈ ಅವರಿಗೆ ಪೇಟಾ ಪ್ರಶಸ್ತಿಯನ್ನು ನೀಡಿ ಗೌರವಿಸಲು ಕಾರಣವೇನು ಗೊತ್ತಾ...?

Webdunia
ಗುರುವಾರ, 15 ಮಾರ್ಚ್ 2018 (12:20 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೈ ಅವರು ಪ್ರಾಣಿ ಹಿಂಸೆಯ ವಿರುದ್ಧ ಧ್ವನಿಯೆತ್ತಿದ್ದರಿಂದ ಕಾರಣ ಅವರಿಗೆ ಪೇಟಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.


ನಾಯಿ ಮರಿಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ನಟಿ ಐಂದ್ರಿತಾ ಅವರು ಶೂಟಿಂಗ್ ನಲ್ಲಿದ್ದಾಗ ವ್ಯಕ್ತಿಯೊಬ್ಬ ಕಬ್ಬಿಣದ ರಾಡಿನಿಂದ ನಾಯಿ ಮರಿಯನ್ನು ಹೊಡೆಯುವುದನ್ನು ನೋಡಿ ಕೋಪಗೊಂಡು  ಆ ವ್ಯಕ್ತಿಯಿಂದ ನಾಯಿ ಮರಿಯನ್ನು ರಕ್ಷಿಸಿ ಅದನ್ನು ಪ್ರಾಣಿ ದಯಾ ಸಂಘಕ್ಕೆ ನೀಡಿದ್ದರು. ಆದ ಕಾರಣ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಅವರು,’ ಪ್ರಾಣಿಗಳನ್ನು ಕೊಲ್ಲುವುದು ಒಳ್ಳೆಯದಲ್ಲ, ಅವುಗಳೂ ಸಹ ನಮ್ಮ ನಡುವಿನ ಭಾಗ. ಪ್ರತಿಯೊಬ್ಬರೂ ಬೀದಿ ನಾಯಿಗಳ ಬಗ್ಗೆ ಜಾಗ್ರತೆ ವಹಿಸಿ , ಸಾಕಬೇಕು. ಸರಕಾರವೇ ಎಲ್ಲವನ್ನೂ ಮಾಡಬೇಕು ಎಂದು ಕಾಯಬಾರದು . ಪ್ರತಿಯೊಬ್ಬರೂ ತಮ್ಮ ಬೀದಿಯಲ್ಲಿರುವ ನಾಯಿಗಳ ಕಾಳಜಿ ವಹಿಸಿ ಎಂದು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments