ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದೇಕೆ ಗೊತ್ತಾ?

Webdunia
ಮಂಗಳವಾರ, 11 ಸೆಪ್ಟಂಬರ್ 2018 (07:28 IST)
ಬೆಂಗಳೂರು : ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದರು. ಆದರೆ ಇದೀಗ ಅವರು ಈ ರೀತಿ ಸಡನ್ ಆಗಿ ಭೇಟಿ ನೀಡಿರುವುದರ ಹಿಂದಿನ ಕಾರಣವೇನು ಎಂಬುದು  ತಿಳಿದುಬಂದಿದೆ.


ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‍ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಕಾರಣ ಪತಿ ಹಾಗೂ ಮಗ ಜೊತೆಯಾಗಿ ನಟಿಸುವುದನ್ನು ನೋಡಲು.


ಹೌದು ಯಜಮಾನ ಚಿತ್ರದಲ್ಲಿ ಜೂನಿಯರ್ ದರ್ಶನ್, ವಿನೀಶ್ ಒಂದು ವಿಶೇಷ ಹಾಡಿನಲ್ಲಿ ನಟಿಸುತ್ತಿದ್ದಾರೆ. ಈ ಹಾಡಿನಲ್ಲಿ ಅಪ್ಪ ಮಗ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ‘ಐರಾವತ’ ಚಿತ್ರದ ನಂತರ ಯಜಮಾನ ಚಿತ್ರದಲ್ಲಿ ದರ್ಶನ್ ಹಾಗೂ ವಿನೀಶ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments