Webdunia - Bharat's app for daily news and videos

Install App

ನಟ ದರ್ಶನ್ ನೋಡಲು ತಮ್ಮ ದಿನಕರ್ ತೂಗುದೀಪ ಆಸ್ಪತ್ರೆಗೆ ಬರದೇ ಇರಲು ಕಾರಣವೇನು ಗೊತ್ತಾ?

Webdunia
ಗುರುವಾರ, 27 ಸೆಪ್ಟಂಬರ್ 2018 (14:02 IST)
ಮೈಸೂರು : ಕಾರು ಅಪಘಾತದಲ್ಲಿ ಕೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ  ಆರೋಗ್ಯದ ಬಗ್ಗೆ ಸ್ಯಾಂಡಲ್ ವುಡ್ ನಟರು ಆಸ್ಪತ್ರೆಗೆ ಬಂದು ವಿಚಾರಿಸಿದರೆ ದರ್ಶನ್ ಅವರ  ತಮ್ಮ ನಿರ್ದೇಶಕ ದಿನಕರ್ ತೂಗುದೀಪ ಅವರು ಮಾತ್ರ ಇಲ್ಲಿಯವರೆಗೆ  ಬಂದಿಲ್ಲ.


ಹೌದು. ಈ ಪ್ರಶ್ನೆ ಹಲವರಲ್ಲಿ ಮೂಡಿರಬಹುದು.ಇದಕ್ಕೆ ಕಾರಣ ಇಷ್ಟೇ. ಸದ್ಯ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ದಿನಕರ್ ಅವರಿಗೆ ಕಳೆದ ಒಂದು ವಾರದಿಂದ ಬಿಡದೆ ವೈರಲ್ ಫೀವರ್ ಕಾಡುತ್ತಿರುವ ಹಿನ್ನಲೆಯಲ್ಲಿ ದಿನಕರ್ ತೂಗುದೀಪ ಅವರು ಆಸ್ಪತ್ರೆಗೆ ಬರಲು ಸಾಧ್ಯವಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


ಇನ್ನು ಪ್ರತಿ ನಿತ್ಯ ದರ್ಶನ್ ಗೆ ಕರೆ ಮಾಡಿ ದಿನಕರ್ ತೂಗುದೀಪ ಅವರು ವಿಚಾರಿಸಿಕೊಳ್ಳುತ್ತಿದ್ದರೆ ಎನ್ನಲಾಗಿದ್ದು, ದರ್ಶನ್ ನೀನು ಬರೋದು ಬೇಡ, ಇಲ್ಲಿ ಎಲ್ಲ ಸರಿ ಇದೆ, ನೀನು ರೆಸ್ಟ್ ಮಾಡು ಅಂತ ದಿನಕರ್ ತೂಗುದೀಪ ಗೆ ಹೇಳಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments