Webdunia - Bharat's app for daily news and videos

Install App

ತಾಳ್ಮೆ ಕಳೆದುಕೊಂಡ ಹುಚ್ಚ ವೆಂಕಟ್ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (07:12 IST)
ಬೆಂಗಳೂರು: ನಟ ನಿರ್ದೇಶಕ ಹುಚ್ಚ ವೆಂಕಟ್ ಅವರು ಸುದ್ದಿ ವಾಹಿನಿಯೊಂದರಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ನಿರ್ದೇಶಕರೊಬ್ಬರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆಯೊಂದು ಸಂಭವಿಸಿದೆ.


ನಿರ್ದೇಶಕ ಮೆಲ್ವಿನ್ ವಿರುದ್ದ ವಂಚನೆ ಆರೋಪ ಹೊರಿಸಿದ್ದ ಮುಂಬೈ ಮೂಲದ ಐಟಂ ಡ್ಯಾನ್ಸರ್ ಶರಣ್ಯಾ ಅವರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಸುದ್ದಿವಾಹಿನಿಯೊಂದು ಮೆಲ್ವಿನ್ ಹಾಗು ಚಿತ್ರತಂಡದ ನಡುವೆ ಚರ್ಚೆ ನಡೆಸುತ್ತಿತ್ತು. ಇದರಲ್ಲಿ ಹುಚ್ಚ ವೆಂಕಟ್ ಕೂಡ ಪಾಲ್ಗೊಂಡಿದ್ದರು.


ಚರ್ಚೆ ನಡೆಯುವ ಸಂದರ್ಭದಲ್ಲಿ ಹುಚ್ಚ ವೆಂಕಟ್ ತಾಳ್ಮೆ ಕಳೆದುಕೊಡು ನಿರ್ದೇಶಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಅಲ್ಲಿದ್ದವರು ಸಮಾಧಾನ ಪಡಿಸಿದರು.ಆನಂತರ ಐಟಂ ಸಾಂಗ್ ನಟಿಗೆ ಹಣ ನೀಡಬೇಕೆಂದು ತಿಳಿಸಿದ ಹುಚ್ಚ ವೆಂಕಟ್ ಐಟಂ ಸಾಂಗ್ ಬ್ಯಾನ್ ಆಗಬೇಕೆಂದು ಸೂಚನೆ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments