ತಾಳ್ಮೆ ಕಳೆದುಕೊಂಡ ಹುಚ್ಚ ವೆಂಕಟ್ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (07:12 IST)
ಬೆಂಗಳೂರು: ನಟ ನಿರ್ದೇಶಕ ಹುಚ್ಚ ವೆಂಕಟ್ ಅವರು ಸುದ್ದಿ ವಾಹಿನಿಯೊಂದರಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ನಿರ್ದೇಶಕರೊಬ್ಬರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆಯೊಂದು ಸಂಭವಿಸಿದೆ.


ನಿರ್ದೇಶಕ ಮೆಲ್ವಿನ್ ವಿರುದ್ದ ವಂಚನೆ ಆರೋಪ ಹೊರಿಸಿದ್ದ ಮುಂಬೈ ಮೂಲದ ಐಟಂ ಡ್ಯಾನ್ಸರ್ ಶರಣ್ಯಾ ಅವರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಸುದ್ದಿವಾಹಿನಿಯೊಂದು ಮೆಲ್ವಿನ್ ಹಾಗು ಚಿತ್ರತಂಡದ ನಡುವೆ ಚರ್ಚೆ ನಡೆಸುತ್ತಿತ್ತು. ಇದರಲ್ಲಿ ಹುಚ್ಚ ವೆಂಕಟ್ ಕೂಡ ಪಾಲ್ಗೊಂಡಿದ್ದರು.


ಚರ್ಚೆ ನಡೆಯುವ ಸಂದರ್ಭದಲ್ಲಿ ಹುಚ್ಚ ವೆಂಕಟ್ ತಾಳ್ಮೆ ಕಳೆದುಕೊಡು ನಿರ್ದೇಶಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಅಲ್ಲಿದ್ದವರು ಸಮಾಧಾನ ಪಡಿಸಿದರು.ಆನಂತರ ಐಟಂ ಸಾಂಗ್ ನಟಿಗೆ ಹಣ ನೀಡಬೇಕೆಂದು ತಿಳಿಸಿದ ಹುಚ್ಚ ವೆಂಕಟ್ ಐಟಂ ಸಾಂಗ್ ಬ್ಯಾನ್ ಆಗಬೇಕೆಂದು ಸೂಚನೆ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments