Webdunia - Bharat's app for daily news and videos

Install App

ಅಖಂಡ ಚಿತ್ರಕ್ಕಾಗಿ ಸಂಭಾವನೆ ಪಡೆಯದ ನಿರ್ದೇಶಕ ಬೊಯಪತಿ ಶ್ರೀನು ಕಾರಣವೇನು ಗೊತ್ತಾ?

Webdunia
ಶುಕ್ರವಾರ, 30 ಏಪ್ರಿಲ್ 2021 (08:47 IST)
ಹೈದರಾಬಾದ್ : ನಂದಮೂರಿ ಬಾಲಕೃಷ್ಣ ಮತ್ತು ಬೊಯಪತಿ ಶ್ರೀನು ಅವರ ‘ಅಖಂಡ’ ಚಿತ್ರದ  ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ 40ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ.

ಟಾಲಿವುಡ್ ಹೆಚ್ಚು ಪ್ರಚೋದಿತ ಚಿತ್ರಗಳಲ್ಲಿ ಅಖಂಡಾ ಕೂಡ ಒಂದು. ಇದರ ಚಿತ್ರೀಕರಣ ಪೂರ್ಣಗೊಳ್ಳುವ ಹಂತದಲ್ಲಿದೆ. ಆದರೆ ನಿರ್ದೇಶಕರು ಈ ಚಿತ್ರ ದೊಡ್ಡ ಯಶಸ್ಸು ಗಳಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಅಖಂಡ ಬ್ಲಾಕ್ಬಾಸ್ಟರ್ ಆಗಲು ಶ್ರಮಿಸುತ್ತಿದ್ದಾರೆ.

ಯಾಕೆಂದರೆ ನಿರ್ದೇಶಕ ಬೊಯಪತಿ ಅವರು ಈ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ  ಬದಲಾಗಿ ಚಿತ್ರದಿಂದ ಬರುವ ಲಾಭದಲ್ಲಿ ಪಾಲು ತೆಗೆದುಕೊಳ್ಳಲಿದ್ದಾರೆ ಎಂಬ ವರದಿಗಳು ಕೇಳಿಬಂದಿದೆ. ಹಾಗೆ ಒಂದು ಚಿತ್ರಕ್ಕಾಗಿ 10ಕೋಟಿ ಪಡೆಯುತ್ತಿದ್ದ ಬಾಲಕೃಷ್ಣ ಅವರು ತಮ್ಮ ಸಂಭಾವನೆಯನ್ನು ಕಡಿತಗೊಳಸಿದ್ದಾರೆ ಅದಕ್ಕಾಗಿ ಅಖಂಡ ಚಿತ್ರದಲ್ಲಿ 7 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments