ಮಹಿಳೆಗೆ ನಾಯಿ ಕಡಿತ: ನಟ ದರ್ಶನ್ ವಿರುದ್ಧ ದೂರು ದಾಖಲು

Webdunia
ಬುಧವಾರ, 1 ನವೆಂಬರ್ 2023 (06:20 IST)
ಬೆಂಗಳೂರು: ಇತ್ತೀಚೆಗಷ್ಟೇ ಹುಲಿ ಉಗುರಿನ ಆಭರಣ ಹೊಂದಿದ್ದ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳಿಂದ ನೋಟಿಸ್ ಪಡೆದಿದ್ದ ದರ್ಶನ್ ಮೇಲೆ ಇದೀಗ ಮಹಿಳೆಯೊಬ್ಬರು ನಾಯಿ ಕಡಿದಿದ್ದಕ್ಕೆ ದೂರು ನೀಡಿದ್ದಾರೆ.

ದರ್ಶನ್ ರ ಆರ್ ಆರ್ ನಗರದ ನಿವಾಸದ ಬಳಿ ಖಾಲಿ ಜಾಗದಲ್ಲಿ ಕಾರು ಪಾರ್ಕ್ ಮಾಡಿ ಮಹಿಳೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸಾಗುವಾಗ ಕಾರಿನ ಬಳಿ ಮೂರು ನಾಯಿಗಳಿದ್ದವು. ಅವುಗಳನ್ನು ಕರೆಸಿಕೊಳ್ಳುವಂತೆ ಮಹಿಳೆ ದರ್ಶನ್ ಮನೆಯ ಸಿಬ್ಬಂದಿಗೆ ಹೇಳಿದ್ದಾರೆ. ಈ ವೇಳೆ ಸಿಬ್ಬಂದಿ ಮತ್ತು ಮಹಿಳೆಯ ನಡುವೆ ಘರ್ಷಣೆಯಾಗಿದೆ. ಇದೇ ಸಂದರ್ಭದಲ್ಲಿ ನಾಯಿ ಮಹಿಳೆಗೆ ಕಚ್ಚಿ ಗಾಯ ಮಾಡಿವೆ.

ಈ ಕಾರಣಕ್ಕೆ ಮಹಿಳೆ ಆರ್ ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನಟ ದರ್ಶನ್ ರನ್ನು ಎರಡನೇ ಆರೋಪಿಯಾಗಿ ಮಾಡಿ ಮಹಿಳೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments