Webdunia - Bharat's app for daily news and videos

Install App

ಮಹಿಳೆಗೆ ನಾಯಿ ಕಡಿತ: ನಟ ದರ್ಶನ್ ವಿರುದ್ಧ ದೂರು ದಾಖಲು

Webdunia
ಬುಧವಾರ, 1 ನವೆಂಬರ್ 2023 (06:20 IST)
ಬೆಂಗಳೂರು: ಇತ್ತೀಚೆಗಷ್ಟೇ ಹುಲಿ ಉಗುರಿನ ಆಭರಣ ಹೊಂದಿದ್ದ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳಿಂದ ನೋಟಿಸ್ ಪಡೆದಿದ್ದ ದರ್ಶನ್ ಮೇಲೆ ಇದೀಗ ಮಹಿಳೆಯೊಬ್ಬರು ನಾಯಿ ಕಡಿದಿದ್ದಕ್ಕೆ ದೂರು ನೀಡಿದ್ದಾರೆ.

ದರ್ಶನ್ ರ ಆರ್ ಆರ್ ನಗರದ ನಿವಾಸದ ಬಳಿ ಖಾಲಿ ಜಾಗದಲ್ಲಿ ಕಾರು ಪಾರ್ಕ್ ಮಾಡಿ ಮಹಿಳೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸಾಗುವಾಗ ಕಾರಿನ ಬಳಿ ಮೂರು ನಾಯಿಗಳಿದ್ದವು. ಅವುಗಳನ್ನು ಕರೆಸಿಕೊಳ್ಳುವಂತೆ ಮಹಿಳೆ ದರ್ಶನ್ ಮನೆಯ ಸಿಬ್ಬಂದಿಗೆ ಹೇಳಿದ್ದಾರೆ. ಈ ವೇಳೆ ಸಿಬ್ಬಂದಿ ಮತ್ತು ಮಹಿಳೆಯ ನಡುವೆ ಘರ್ಷಣೆಯಾಗಿದೆ. ಇದೇ ಸಂದರ್ಭದಲ್ಲಿ ನಾಯಿ ಮಹಿಳೆಗೆ ಕಚ್ಚಿ ಗಾಯ ಮಾಡಿವೆ.

ಈ ಕಾರಣಕ್ಕೆ ಮಹಿಳೆ ಆರ್ ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನಟ ದರ್ಶನ್ ರನ್ನು ಎರಡನೇ ಆರೋಪಿಯಾಗಿ ಮಾಡಿ ಮಹಿಳೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

ಮುಂದಿನ ಸುದ್ದಿ
Show comments