Webdunia - Bharat's app for daily news and videos

Install App

ಗುರುಪ್ರಸಾದ್ ಸಾವಿನ ಸುದ್ದಿ ತಿಳಿದು ಆಸ್ಪತ್ರೆಗೆ ಬಂದ ಡಾಲಿ ಧನಂಜಯ್

Sampriya
ಭಾನುವಾರ, 3 ನವೆಂಬರ್ 2024 (17:35 IST)
Photo Courtesy X
ಬೆಂಗಳೂರು: ಗುರುಪ್ರಸಾದ್ ನಿರ್ದೇಶನದ ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಡಾಲಿ ಧನಂಜಯ್ ಅವರು ಗುರುಪ್ರಸಾದ್ ಸಾವಿನ ಸುದ್ದಿ  ಕೇಳಿ ವಿಕ್ಟೋರಿಯಾ ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ.

ಸಾಲದ ಹೊರೆಯಿಂದ ಮಾನಸಿಕವಾಗಿ ಕುಗ್ಗಿದ್ದರಿಂದ ಗುರುಪ್ರಸಾದ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.  ಇನ್ನೂ ಖ್ಯಾತ ನಿರ್ದೇಶಕನ ಸಾವಿನ ಸುತ್ತಾ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.  ಮೊದಲ ಪತ್ನಿಯಿಂದ ದೂರಾವಾದ ಗುರುಪ್ರಸಾದ್ ಅವರು 48ನೇ ವಯಸ್ಸಿನಲ್ಲಿ ಎರಡನೇ  ಮದುವೆಯಾದರು. ಈಚೆಗೆ ಎರಡನೇ ಪತ್ನಿಯಿಂದಲೂ ದೂರವಾಗಿ ಒಬ್ಬಂಟಿಯಾಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಗುರುಪ್ರಸಾದ್ ಸಾವಿನ ವಿಚಾರ ತಿಳಿದು ಎರಡನೇ ಪತ್ನಿ ಅಪಾರ್ಟ್‌ಮೆಂಟ್‌ ಬಂದಿದ್ದಾರೆ

ಇನ್ನೂ ಗುರುಪ್ರಸಾದ್ ಅವರು ವೈಯಕ್ತಿವಾಗಿ ಎಲ್ಲರಿಂದಲೂ ದೂರ ಉಳಿದಿದ್ದರಿಂದ ಕುಟುಂಬದವರಿಲ್ಲದೆ ಗುರುಪ್ರಸಾದ್ ಮೃತದೇಹ ಅನಾಥವಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಗುರುಪ್ರಸಾದ್​ ಮೃತದೇಹ ತರಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ  ಡಾಲಿ ಧನಂಜಯ್ ಬಂದಿದ್ದು, ಗುರುಪ್ರಸಾದ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಟ ದುನಿಯಾ ವಿಜಯ್​​, ಡಾಲಿ ಧನಂಜಯ, ಸತೀಶ್​ ನೀನಾಸಂ ಅವರ ನೇತೃತ್ವದಲ್ಲಿ ಗುರುಪ್ರಸಾದ್​ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments