ಮಾನ್ಸೂನ್ ರಾಗ ವೇದಿಕೆ ಮೇಲೆ ಬಂಧನ ಸಿನಿಮಾ ರಿಕ್ರಿಯೇಟ್ ಮಾಡಿದ ಡಾಲಿ-ಸುಹಾಸಿನಿ

Webdunia
ಬುಧವಾರ, 14 ಸೆಪ್ಟಂಬರ್ 2022 (09:40 IST)
ಬೆಂಗಳೂರು: ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿರುವ ಮಾನ್ಸೂನ್ ರಾಗ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಿನ್ನೆ ನಡೆದಿದೆ.

ಈ ಕಾರ್ಯಕ್ರಮದಲ್ಲಿ ಡಾಲಿ ಧನಂಜಯ್, ರಚಿತಾ ರಾಮ್, ಸುಹಾಸಿನಿ,  ಅಚ್ಯುತ್ ಕುಮಾರ್ ಸೇರಿದಂತೆ ಇಡೀ ಚಿತ್ರತಂಡವೇ ಭಾಗವಹಿಸಿತ್ತು.

ವೇದಿಕೆಯಲ್ಲಿದ್ದ ಡಾಲಿ ಧನಂಜಯ್ ಹಿರಿಯ ನಟಿ ಸುಹಾಸಿನಿ ಅವರನ್ನು ವೇದಿಕೆಗೆ ಕರೆತಂದು ಬಂಧನ ಸಿನಿಮಾವನ್ನು ರಿಕ್ರಿಯೇಟ್ ಮಾಡಿದರು. ನನಗೆ ಏನಾದರೂ ಅವಕಾಶ ಸಿಕ್ಕರೆ ಮತ್ತೆ ಹಿಂದಿನ ಕಾಲಕ್ಕೆ ಹೋಗಿ ಸುಹಾಸಿನಿ ಮೇಡಂ ಜೊತೆ ಬಂಧನ ಸಿನಿಮಾದ ವಿಷ್ಣು ಸರ್ ಪಾತ್ರ ಮಾಡ್ತೀನಿ ಎಂದು ಧನಂಜಯ್ ಹೇಳುತ್ತಿದ್ದಂತೇ ಸುಹಾಸಿನಿ ಅವರನ್ನು ವೇದಿಕೆಗೆ ಕರೆ ತರಲಾಯಿತು. ಬಳಿಕ ಧನಂಜಯ್ ಸುಹಾಸಿನಿ ಅವರಿಗಾಗಿ ಕವಿತೆಯೊಂದನ್ನು ಹೇಳಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments