ಸಾಯೋ ಮಾತಾಡ್ಬೇಡಿ ಶಿವಣ್ಣ: ಡಾಲಿ ಧನಂಜಯ್

Webdunia
ಸೋಮವಾರ, 20 ಡಿಸೆಂಬರ್ 2021 (09:40 IST)
ಬೆಂಗಳೂರು: ಬಡವ ರಾಸ್ಕಲ್ ಈವೆಂಟ್ ನಲ್ಲಿ ನಟ ಶಿವರಾಜ್ ಕುಮಾರ್ ಕನ್ನಡ ಬಾವುಟ ಸುಟ್ಟ ಪ್ರಕರಣದ ಬಗ್ಗೆ ಮಾತನಾಡುವಾಗ ಭಾವುಕರಾಗಿ ಕನ್ನಡಕ್ಕಾಗಿ ಸಾಯೋದಕ್ಕೂ ಸಿದ್ಧ ಎಂದಿದ್ದರು. ಈ ಮಾತು ಸ್ಯಾಂಡಲ್ ವುಡ್ ನಟರನ್ನು ಭಾವುಕರಾಗಿಸಿದೆ.

ವೇದಿಕೆಯಲ್ಲಿ ಧ್ವಜಕ್ಕೆ ಹಾನಿಯಾದ ಬಗ್ಗೆ ಮಾತನಾಡುವ 60 ವರ್ಷ ಸಾಕಿದ್ದೀರಿ ನನ್ನ. ಇನ್ನು ಮುಂದೆ ಭಾಷೆಗೋಸ್ಕರ ಹೋರಾಡಿ ಸಾಯಬೇಕು ಎಂದರೆ ನನ್ನ ಜೀವ ಹೋದರೂ ಪರವಾಗಿಲ್ಲ ಎಂದು ವೇದಿಕೆ ಮೇಲೆ ಭಾವುಕರಾಗಿ ಶಿವಣ್ಣ ಮಾತನಾಡಿದ್ದರು.

ಅವರು ಈ ಮಾತು ಹೇಳುತ್ತಿದ್ದಂತೇ ಅಲ್ಲೇ ಇದ್ದ ನಟಿ ತಾರಾ ಹೀಗೆಲ್ಲಾ ಮಾತಾಡ್ಬೇಡಿ ಎನ್ನುತ್ತಾರೆ. ಅಲ್ಲದೆ, ವೇದಿಕೆ ಮೇಲೆ ಬಂದ ಡಾಲಿ ಧನಂಜಯ್ ‘ನೀವು ಸಾಯೋ ಮಾತಾಡ್ಬೇಡಿ ಅಣ್ಣ. ನಾವು ಇಲ್ಲಿರೋ ಎಲ್ಲರೂ ಒಂದೊಂದು ವರ್ಷ ನಿಮಗೇ ಕೊಡ್ತೀವಿ. ಅಷ್ಟು ವರ್ಷ ನೀವು ಬದುಕಬೇಕು ಅಣ್ಣ’ ಎಂದು ಭರವಸೆ ತುಂಬಿದ್ದಾರೆ. ಸಹೋದರ ಪುನೀತ್ ಸಾವನ್ನಪ್ಪಿದ ಬಳಿಕ ಶಿವಣ್ಣ ಯಾವುದೇ ವೇದಿಕೆಗೆ ಬಂದರೂ ಭಾವುಕರಾಗುತ್ತಾರೆ. ಇಂದೂ ಕೂಡಾ ಅಷ್ಟೇ ಭಾವುಕರಾಗಿ ಮಾತನಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಷ್ಮಾ ರಾವ್ ಒಂಟಿ ಅನ್ಕೊಂಡ್ಬಿಟ್ಟಿದ್ವಿ, ಪತಿ ಮಗನನ್ನು ಪರಿಚಯಿಸಿ ಶಾಕ್ ಕೊಟ್ಟ ಸುಷ್ಮಾ ರಾವ್

ಎ ರೆಹಮಾನ್‌ ಕೋಮುವಾದ ಹೇಳಿಕೆ, ಖ್ಯಾತ ಗಾಯಕನಿಗೆ ಬೆಂಬಲಿಸಿದ ಗಾಯಕರು ಇವರೇ

ಮನೆಯೂಟ ಬೇಕೆಂದ ಪವಿತ್ರಾ ಗೌಡ ಇನ್ಮುಂದೆ ಜೈಲೂಟನೇ ಗತಿ, ಹೈಕೋರ್ಟ್ ಹೇಳಿದ್ದೇನು ಗೊತ್ತಾ

Tamil Big Boss: ಟ್ರೋಫಿ ಗೆದ್ದ ವೈಲ್ಡ್‌ಕಾರ್ಡ್‌ ಸ್ಪರ್ಧಿ, ಅಭಿಮಾನಿಗಳಿಗೆ ಶಾಕ್‌

ಮಂಡ್ಯದ ಹೈದ ಗಿಲ್ಲಿ ನಟ ಬಿಗ್ ಬಾಸ್ ಗೆದ್ದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಏನಂದ್ರು ನೋಡಿ

ಮುಂದಿನ ಸುದ್ದಿ
Show comments