Select Your Language

Notifications

webdunia
webdunia
webdunia
webdunia

ಡಾ. ರಾಜ್ ಪುಣ್ಯಸ್ಮರಣೆ ಇಂದು: ಪೂಜೆ ನೆರವೇರಿಸಿದ ಶಿವಣ್ಣ

ಡಾ. ರಾಜ್ ಪುಣ್ಯಸ್ಮರಣೆ ಇಂದು: ಪೂಜೆ ನೆರವೇರಿಸಿದ ಶಿವಣ್ಣ
ಬೆಂಗಳೂರು , ಭಾನುವಾರ, 12 ಏಪ್ರಿಲ್ 2020 (09:18 IST)
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ 14 ನೇ ಪುಣ್ಯಸ್ಮರಣೆ ದಿನವಿಂದು. ಆದರೆ ಈ ಬಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಅಭಿಮಾನಿಗಳಿಂದ ಎಂದಿನಂತೆ ಅನ್ನದಾನ, ರಕ್ತದಾನ ಶಿಬಿರ ಆಯೋಜನೆ ಸಾಧ‍್ಯವಾಗುತ್ತಿಲ್ಲ.


ಲಾಕ್ ಡೌನ್ ನಡುವೆಯೂ ಡಾ. ರಾಜ್ ಹಿರಿಯ ಪುತ್ರ ಶಿವರಾಜ್ ಕುಮಾರ್ ಪತ್ನಿ ಸಮೇತರಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪಾಜಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಆದರೆ ಪ್ರತೀ ವರ್ಷ ಡಾ. ರಾಜ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ, ರಕ್ತದಾನ ಶಿಬಿರ ಇತ್ಯಾದಿ ಸಾಮಾಜಿಕ ಕೆಲಸಗಳು ನಡೆಯುತ್ತವೆ. ಆದರೆ ಈ ಬಾರಿ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲೂ ತಯಾರಾಗಿದೆ ಹೋಂ ಮೇಡ್ ಶಾರ್ಟ್ ಮೂವಿ: ಯಾವುದು ಗೊತ್ತಾ?