Webdunia - Bharat's app for daily news and videos

Install App

ಡಾ. ರಾಜ್ ಪುಣ್ಯಸ್ಮರಣೆ ಇಂದು: ಪೂಜೆ ನೆರವೇರಿಸಿದ ಶಿವಣ್ಣ

Webdunia
ಭಾನುವಾರ, 12 ಏಪ್ರಿಲ್ 2020 (09:18 IST)
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ 14 ನೇ ಪುಣ್ಯಸ್ಮರಣೆ ದಿನವಿಂದು. ಆದರೆ ಈ ಬಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಅಭಿಮಾನಿಗಳಿಂದ ಎಂದಿನಂತೆ ಅನ್ನದಾನ, ರಕ್ತದಾನ ಶಿಬಿರ ಆಯೋಜನೆ ಸಾಧ‍್ಯವಾಗುತ್ತಿಲ್ಲ.


ಲಾಕ್ ಡೌನ್ ನಡುವೆಯೂ ಡಾ. ರಾಜ್ ಹಿರಿಯ ಪುತ್ರ ಶಿವರಾಜ್ ಕುಮಾರ್ ಪತ್ನಿ ಸಮೇತರಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪಾಜಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಆದರೆ ಪ್ರತೀ ವರ್ಷ ಡಾ. ರಾಜ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ, ರಕ್ತದಾನ ಶಿಬಿರ ಇತ್ಯಾದಿ ಸಾಮಾಜಿಕ ಕೆಲಸಗಳು ನಡೆಯುತ್ತವೆ. ಆದರೆ ಈ ಬಾರಿ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments