Webdunia - Bharat's app for daily news and videos

Install App

ಡಾ. ರಾಜ್ ಪುಣ್ಯಸ್ಮರಣೆ ಇಂದು: ಪೂಜೆ ನೆರವೇರಿಸಿದ ಶಿವಣ್ಣ

Webdunia
ಭಾನುವಾರ, 12 ಏಪ್ರಿಲ್ 2020 (09:18 IST)
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ 14 ನೇ ಪುಣ್ಯಸ್ಮರಣೆ ದಿನವಿಂದು. ಆದರೆ ಈ ಬಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಅಭಿಮಾನಿಗಳಿಂದ ಎಂದಿನಂತೆ ಅನ್ನದಾನ, ರಕ್ತದಾನ ಶಿಬಿರ ಆಯೋಜನೆ ಸಾಧ‍್ಯವಾಗುತ್ತಿಲ್ಲ.


ಲಾಕ್ ಡೌನ್ ನಡುವೆಯೂ ಡಾ. ರಾಜ್ ಹಿರಿಯ ಪುತ್ರ ಶಿವರಾಜ್ ಕುಮಾರ್ ಪತ್ನಿ ಸಮೇತರಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪಾಜಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಆದರೆ ಪ್ರತೀ ವರ್ಷ ಡಾ. ರಾಜ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ, ರಕ್ತದಾನ ಶಿಬಿರ ಇತ್ಯಾದಿ ಸಾಮಾಜಿಕ ಕೆಲಸಗಳು ನಡೆಯುತ್ತವೆ. ಆದರೆ ಈ ಬಾರಿ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments