Webdunia - Bharat's app for daily news and videos

Install App

ಡಾ. ರಾಜ್ ಪುಣ್ಯಸ್ಮರಣೆ ಇಂದು: ಪೂಜೆ ನೆರವೇರಿಸಿದ ಶಿವಣ್ಣ

Webdunia
ಭಾನುವಾರ, 12 ಏಪ್ರಿಲ್ 2020 (09:18 IST)
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ 14 ನೇ ಪುಣ್ಯಸ್ಮರಣೆ ದಿನವಿಂದು. ಆದರೆ ಈ ಬಾರಿ ಕೊರೋನಾ ಲಾಕ್ ಡೌನ್ ನಿಂದಾಗಿ ಅಭಿಮಾನಿಗಳಿಂದ ಎಂದಿನಂತೆ ಅನ್ನದಾನ, ರಕ್ತದಾನ ಶಿಬಿರ ಆಯೋಜನೆ ಸಾಧ‍್ಯವಾಗುತ್ತಿಲ್ಲ.


ಲಾಕ್ ಡೌನ್ ನಡುವೆಯೂ ಡಾ. ರಾಜ್ ಹಿರಿಯ ಪುತ್ರ ಶಿವರಾಜ್ ಕುಮಾರ್ ಪತ್ನಿ ಸಮೇತರಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪಾಜಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಆದರೆ ಪ್ರತೀ ವರ್ಷ ಡಾ. ರಾಜ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ, ರಕ್ತದಾನ ಶಿಬಿರ ಇತ್ಯಾದಿ ಸಾಮಾಜಿಕ ಕೆಲಸಗಳು ನಡೆಯುತ್ತವೆ. ಆದರೆ ಈ ಬಾರಿ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments