‘ಅಣ್ಣಾವ್ರ’ ಅಭಿಮಾನಿಗಳಿಂದ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ

Webdunia
ಸೋಮವಾರ, 30 ಆಗಸ್ಟ್ 2021 (16:41 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅಭಿಮಾನಿಗಳು ಇಂದು ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 
ಡಾ.ರಾಜ್ ಅಭಿನಯದ ಹಲವು ಹಿಟ್ ಸಿನಿಮಾಗಳ ಟೈಟಲ್ ಗಳನ್ನು ಹೊಸ ಸಿನಿಮಾಗಳಿಗೆ ಮರುಬಳಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಡಾ.ರಾಜ್ ಅಭಿಮಾನಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಮುಂದೆ ಡಾ.ರಾಜ್ ಸಿನಿಮಾಗಳ ಹೆಸರು ಬಳಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ. ಇದಕ್ಕೆ ವಾಣಿಜ್ಯ ಮಂಡಳಿ ಕೂಡಾ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ರಾಮಾಯಣ ಟೀಸರ್ ರಿಲೀಸ್, ಯಶ್ ಇದ್ದಾರ ಎಂದು ತಿಳಿಯಬೇಕಿದ್ದರೆ ಇಲ್ಲಿದೆ ವಿಡಿಯೋ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಮುಂದಿನ ಸುದ್ದಿ
Show comments