‘ಅಣ್ಣಾವ್ರ’ ಅಭಿಮಾನಿಗಳಿಂದ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ

Webdunia
ಸೋಮವಾರ, 30 ಆಗಸ್ಟ್ 2021 (16:41 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅಭಿಮಾನಿಗಳು ಇಂದು ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 
ಡಾ.ರಾಜ್ ಅಭಿನಯದ ಹಲವು ಹಿಟ್ ಸಿನಿಮಾಗಳ ಟೈಟಲ್ ಗಳನ್ನು ಹೊಸ ಸಿನಿಮಾಗಳಿಗೆ ಮರುಬಳಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಡಾ.ರಾಜ್ ಅಭಿಮಾನಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಮುಂದೆ ಡಾ.ರಾಜ್ ಸಿನಿಮಾಗಳ ಹೆಸರು ಬಳಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ. ಇದಕ್ಕೆ ವಾಣಿಜ್ಯ ಮಂಡಳಿ ಕೂಡಾ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ ಬ್ಯೂಸಿ ಮಧ್ಯೆ ದಾಂಪತ್ಯ ಜೀವನಕ್ಕೆ ಶೇಕ್‌ ಇಟ್‌ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್‌

ಕೊಡಗಿನಲ್ಲಿ ಆರತಕ್ಷತೆ ಮಾಡಿಸಿಕೊಂಡ ರಶ್ಮಿಕಾ ವಿಜಯ್ ಜೋಡಿ, ಕೊಡವ ಸಂಪ್ರದಾಯದಂತೆ ಮಿಂಚಿದ ನ್ಯಾಶನಲ್ ಕ್ರಶ್‌, video

ಧುರಂದರ್ 2 ಸಿನಿಮಾ ನೋಡಿ ಶಾಕಿಂಗ್ ರಿಯಾಕ್ಷನ್ ಕೊಟ್ಟ ವಿರಾಟ್ ಕೊಹ್ಲಿ

ರೇಣುಕಾಸ್ವಾಮಿ ಹತ್ಯೆ ಆಧಾರಿತ ಬಾಸ್ ಸಿನಿಮಾ ಖುಷಿಯಲ್ಲಿದ್ದ ಚಿತ್ರತಂಡಕ್ಕೆ ಶಾಕ್‌

ಒಡೆಯ ಚಿತ್ರದ ನಟನ ತಲೆ ಮೇಲೆ ಬಿಯರ್ ಬಾಟಲ್‌ನಿಂದ ಹೊಡೆದು ಹಲ್ಲೆ

ಮುಂದಿನ ಸುದ್ದಿ
Show comments