‘ಅಣ್ಣಾವ್ರ’ ಅಭಿಮಾನಿಗಳಿಂದ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ

Webdunia
ಸೋಮವಾರ, 30 ಆಗಸ್ಟ್ 2021 (16:41 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅಭಿಮಾನಿಗಳು ಇಂದು ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 
ಡಾ.ರಾಜ್ ಅಭಿನಯದ ಹಲವು ಹಿಟ್ ಸಿನಿಮಾಗಳ ಟೈಟಲ್ ಗಳನ್ನು ಹೊಸ ಸಿನಿಮಾಗಳಿಗೆ ಮರುಬಳಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಡಾ.ರಾಜ್ ಅಭಿಮಾನಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಮುಂದೆ ಡಾ.ರಾಜ್ ಸಿನಿಮಾಗಳ ಹೆಸರು ಬಳಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ. ಇದಕ್ಕೆ ವಾಣಿಜ್ಯ ಮಂಡಳಿ ಕೂಡಾ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments