ದೊಡ್ಮನೆ ಕುಡಿ, ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು, ವಿಚ್ಛೇದನಕ್ಕೆ ಅರ್ಜಿ

Krishnaveni K
ಸೋಮವಾರ, 10 ಜೂನ್ 2024 (13:17 IST)
Photo Credit: X
ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದ ಕುಡಿ, ರಾಘವೇಂದ್ರ ರಾಜಕುಮಾರ್ ಪುತ್ರ, ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇದೀಗಷ್ಟೇ ನಿವೇದಿತಾ ಗೌಡ, ಚಂದನ್ ಶೆಟ್ಟಿ ವಿಚ್ಛೇದನದ ಸುದ್ದಿಯಿಂದ ಶಾಕ್ ಗೊಳಗಾಗಿದ್ದ ಚಂದನವನಕ್ಕೆ ಈಗ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ಯುವರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿಗೆ ವಿಚ್ಛೇದನದ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಆರು ತಿಂಗಳಿನಿಂದ ಯುವರಾಜ್ ಕುಮಾರ್ ದಂಪತಿ ಪ್ರತ್ಯೇಕವಾಗಿ ವಾಸಮಾಡುತ್ತಿದ್ದಾರೆ. ಇದೀಗ ಬಿರುಕು ಮೂಡಿರುವ ಹಿನ್ನಲೆಯಲ್ಲಿ ಇಬ್ಬರೂ ಬೇರೆಯಾಗುವ ತೀರ್ಮಾನಕ್ಕೆ ಬಂದಿದ್ದಾರೆ. ಮೈಸೂರು ಮೂಲದ ಶ್ರೀದೇವಿ ಜೊತೆ ಯುವ ಮದುವೆ ನಾಲ್ಕು ವರ್ಷಗಳ ಹಿಂದೆ ನಡೆದಿತ್ತು.

ಇಬ್ಬರೂ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಇದೀಗ ಕೆಲವು ಸಮಯದಿಂದ ಶ್ರೀದೇವಿ ವಿದೇಶದಲ್ಲಿ ನೆಲೆಸಿದ್ದಾರೆ. ಇದೀಗ ವಕೀಲರ ಮೂಲಕ ಯುವರಾಜ್ ಕುಮಾರ್ ವಿಚ್ಛೇದನ ನೋಟಿಸ್ ನೀಡಿದ್ದಾರೆ. ಇದಕ್ಕೆ ಶ್ರೀದೇವಿ ಉತ್ತರ ನೀಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments