Webdunia - Bharat's app for daily news and videos

Install App

ಅಣ್ಣಾವ್ರ ಸಂಪತ್ತು ವಿಭಜನೆ: ಇಲ್ಲಿದೆ ನೋಡಿ ಡಿಟೈಲ್ಸ್.......

Webdunia
ಸೋಮವಾರ, 17 ಅಕ್ಟೋಬರ್ 2016 (18:54 IST)
ಅವಿಭಕ್ತ ಕುಟುಂಬವಾಗಿದ್ದ ನಟ ಸಾರ್ವಭೌಮ ಅಣ್ಣಾವ್ರ ಸಂಪತ್ತು ವಿಭಜನೆಯಾಗಿದ್ದು, ತಮ್ಮ ಐದು ಮಕ್ಕಳಿಗೆ ಸರಿ ಸಮವಾಗಿ ಹಂಚಿಕೆ ಮಾಡಲಾಗಿದೆ.
ಚಾಮರಾಜ ನಗರದ ಬಳಿಯಿರುವ ಗಾಜನೂರಿನಲ್ಲಿರುವ ಒಟ್ಟು 60 ಎಕರೆ ಭೂಮಿಯನ್ನು ಅಣ್ಣಾವ್ರ ಮಕ್ಕಳಾದ ರಾಘವೇಂದ್ರ ರಾಜಕುಮಾರ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಲಕ್ಷ್ಮೀ ಹಾಗೂ ಪೂರ್ಣಿಮಾ ಅವರು ತಳವಾಡಿ ಸಬ್‌ರಿಜಿಸ್ಟಾರ್ ಆಫೀಸಿನಲ್ಲಿ ತಮಗೆ ಬಂದಿರುವ ಆಸ್ತಿಯನ್ನು ನೋಂದಣಿ ಮಾಡಿಕೊಂಡರು.
 
ನಟ ಸಾರ್ವಭೌಮ ಡಾ.ರಾಜಕುಮಾರ್ ಅವರು ಬರೆದಿರುವ ವಿಲ್‌ನಂತೆಯೇ ಆಸ್ತಿ ವಿಭಜನೆಯಾಗಿದ್ದು, ಯಾವುದೇ ವ್ಯಾಜ್ಯಗಳಿಗೆ ಆಸ್ಪದ ನೀಡದೆ ಮಕ್ಕಳು ತಮ್ಮ ಪಾಲಿಕೆ ಬಂದ ಪಂಚಾಮೃತವನ್ನು ಖುಷಿಯಿಂದ ಸ್ವೀಕರಿಸಿದರು. 
 
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಘವೇಂದ್ರ ರಾಜಕುಮಾರ್, ಅಪ್ಪಾಜಿ ಬದುಕಿರುವಾಲೇ ವಿಲ್ ಬರೆದಿಟ್ಟಿದ್ದರು. ಅಪ್ಪಾಜಿ ಆಸೆಯಂತೆ ಆಸ್ತಿ ಹಂಚಿಕೆಯಾಗಿದೆ ಎಂದು ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments