Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ಸಿಡಿದೆದ್ದ ಡಾ.ರಾಜ್-ಡಾ.ವಿಷ್ಣುವರ್ಧನ್ ಅಭಿಮಾನಿಗಳು

Webdunia
ಸೋಮವಾರ, 6 ಸೆಪ್ಟಂಬರ್ 2021 (08:54 IST)
ಬೆಂಗಳೂರು: ನಗರದಲ್ಲಿ ಅನುಮತಿ ಪಡೆಯದೇ ನಿರ್ಮಿಸಲಾದ ಸಿನಿಮಾ ದಿಗ್ಗಜರ ಪುತ್ಥಳಿಗಳನ್ನು ಕೋರ್ಟ್ ಆದೇಶದ ಹಿನ್ನಲೆಯಲ್ಲಿ ತೆರವುಗೊಳಿಸಲು ಮುಂದಾಗಿರುವ ಬಿಬಿಎಂಪಿಗೆ ಈಗ ಅಭಿಮಾನಿಗಳ ವಿರೋಧ ಎದುರಾಗಿದೆ.


ಡಾ. ರಾಜ್ ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅಭಿಮಾನಿಗಳು ಒಗ್ಗಟ್ಟಾಗಿ ಬಿಬಿಎಂಪಿ ನಡೆ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ.  ಈ ನಟರ ಪ್ರತಿಮೆಗೆ ಕೈ ಹಾಕಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಡಾ.ರಾಜ್ ಮತ್ತು ವಿಷ್ಣು ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ.

ಒಂದು ವೇಳೆ ತೆಗೆಯುವುದಾದರೆ ಇಂದಿರಾ ಗಾಂಧಿ, ಮಹಾತ್ಮಾ ಗಾಂಧಿ ಸೇರಿದಂತೆ ಎಲ್ಲರ ಪ್ರತಿಮೆ ತೆಗೆಯಲಿ. ಆದರೆ ನಮ್ಮ ನೆಚ್ಚಿನ ನಟರ ಪ್ರತಿಮೆ ತೆಗೆದು ಹಾಕಿದ್ರೆ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments