Webdunia - Bharat's app for daily news and videos

Install App

ಸಾಹಸಸಿಂಹನ ಅಗಲುವಿಕೆಗೆ 12 ವರ್ಷ

Webdunia
ಗುರುವಾರ, 30 ಡಿಸೆಂಬರ್ 2021 (09:20 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ 12 ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಅಭಿಮಾನಿಗಳಿಗೆ ಅವರ ಮೇಲಿನ ಅಭಿಮಾನ ಹಾಗೆಯೇ ಇದೆ.

ವಂಶವೃಕ್ಷ ಮೂಲಕ ಚಿತ್ರರಂಗಕ್ಕೆ ಬಂದ ಸಂಪತ್ ಕುಮಾರ್ ಬಳಿಕ ನಾಗರಹಾವಿನ ಮೂಲಕ ವಿಷ್ಣುವರ್ಧನ್ ಆಗಿ ತೆರೆ ಮೇಲೆ ಮಿಂಚಿ ಸಾಹಸಸಿಂಹನಾಗಿ ಮೆರೆದರು. ತೆರೆ ಮೇಲೆ ಮಾತ್ರವಲ್ಲ, ತೆರೆಯ ಹಿಂದೆಯೂ ಅವರ ಆದರ್ಶಗಳು, ಯಾರಿಗೂ ಗೊತ್ತಾಗದಂತೆ ಮಾಡುತ್ತಿದ್ದ ಸಮಾಜಸೇವೆಗಳು ಅಭಿಮಾನಿಗಳಿಗೆ ಆದರ್ಶ.

ಇಂದು ವಿಷ್ಣುವರ್ಧನ್ ಅಗಲಿ 12 ವರ್ಷಗಳಾಗಿದ್ದು, ಈ ದಿನ ಕುಟುಂಬ ವರ್ಗ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಮಾಧಿ ಬಳಿ ಪೂಜೆ ಸಲ್ಲಿಸಲಿದೆ. ಅಭಿಮಾನಿಗಳೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments