ಸಾಹಸಸಿಂಹನ ಅಗಲುವಿಕೆಗೆ 12 ವರ್ಷ

Webdunia
ಗುರುವಾರ, 30 ಡಿಸೆಂಬರ್ 2021 (09:20 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ 12 ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಅಭಿಮಾನಿಗಳಿಗೆ ಅವರ ಮೇಲಿನ ಅಭಿಮಾನ ಹಾಗೆಯೇ ಇದೆ.

ವಂಶವೃಕ್ಷ ಮೂಲಕ ಚಿತ್ರರಂಗಕ್ಕೆ ಬಂದ ಸಂಪತ್ ಕುಮಾರ್ ಬಳಿಕ ನಾಗರಹಾವಿನ ಮೂಲಕ ವಿಷ್ಣುವರ್ಧನ್ ಆಗಿ ತೆರೆ ಮೇಲೆ ಮಿಂಚಿ ಸಾಹಸಸಿಂಹನಾಗಿ ಮೆರೆದರು. ತೆರೆ ಮೇಲೆ ಮಾತ್ರವಲ್ಲ, ತೆರೆಯ ಹಿಂದೆಯೂ ಅವರ ಆದರ್ಶಗಳು, ಯಾರಿಗೂ ಗೊತ್ತಾಗದಂತೆ ಮಾಡುತ್ತಿದ್ದ ಸಮಾಜಸೇವೆಗಳು ಅಭಿಮಾನಿಗಳಿಗೆ ಆದರ್ಶ.

ಇಂದು ವಿಷ್ಣುವರ್ಧನ್ ಅಗಲಿ 12 ವರ್ಷಗಳಾಗಿದ್ದು, ಈ ದಿನ ಕುಟುಂಬ ವರ್ಗ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಮಾಧಿ ಬಳಿ ಪೂಜೆ ಸಲ್ಲಿಸಲಿದೆ. ಅಭಿಮಾನಿಗಳೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments