Webdunia - Bharat's app for daily news and videos

Install App

ಪುಣ್ಯಸ್ಮರಣೆ ದಿನ ಒಂದೊಳ್ಳೆ ಕೆಲಸ ಮಾಡಿದ ಸಾಹಸಸಿಂಹ ವಿಷ್ಣುವರ್ಧನ್ ಕುಟುಂಬ

Webdunia
ಗುರುವಾರ, 30 ಡಿಸೆಂಬರ್ 2021 (17:13 IST)
ಮೈಸೂರು: ಇಂದು ಕನ್ನಡಿಗರ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅಗಲಿ 12 ವರ್ಷ ಕಳೆದಿದೆ. ಅವರ ಪುಣ್ಯಸ್ಮರಣೆ ಕಾರ್ಯವನ್ನು ವಿಷ್ಣು ಕುಟುಂಬ ಮೈಸೂರಿನಲ್ಲಿರುವ ಸ್ಮಾರಕ ಸ್ಥಳದಲ್ಲಿ ಆಚರಿಸಿದೆ.

ಈ ವೇಳೆ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಮಾರಕ ಕೆಲಸ ಸರಿಯಾಗಿ ಆಗಲಿಲ್ಲ. ಮುಂದಿನ ವರ್ಷ ಸ್ಮಾರಕ ನಿರ್ಮಾಣವಾಗಬಹುದು ಎಂದು ಆಶಿಸಿದ್ದಾರೆ.

ಈ ಪುಣ್ಯಸ್ಮರಣೆ ಸಂದರ್ಭದಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಬಡ ಮಕ್ಕಳಿಗೆ ಪುಸ್ತಕ ವಿತರಿಸಿ ಸಮಾಜಮುಖೀ ಕೆಲಸ ಮಾಡಿದರು. ವಿಷ್ಣುವರ್ಧನ್ ಜೊತೆಗೆ ಇತ್ತೀಚೆಗೆ ಅಗಲಿದ ಹಿರಿಯ ನಟ ಶಿವರಾಂ ಅವರಿಗೂ ಗೌರವ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments