ಪುಣ್ಯಸ್ಮರಣೆ ದಿನ ಒಂದೊಳ್ಳೆ ಕೆಲಸ ಮಾಡಿದ ಸಾಹಸಸಿಂಹ ವಿಷ್ಣುವರ್ಧನ್ ಕುಟುಂಬ

Webdunia
ಗುರುವಾರ, 30 ಡಿಸೆಂಬರ್ 2021 (17:13 IST)
ಮೈಸೂರು: ಇಂದು ಕನ್ನಡಿಗರ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅಗಲಿ 12 ವರ್ಷ ಕಳೆದಿದೆ. ಅವರ ಪುಣ್ಯಸ್ಮರಣೆ ಕಾರ್ಯವನ್ನು ವಿಷ್ಣು ಕುಟುಂಬ ಮೈಸೂರಿನಲ್ಲಿರುವ ಸ್ಮಾರಕ ಸ್ಥಳದಲ್ಲಿ ಆಚರಿಸಿದೆ.

ಈ ವೇಳೆ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಮಾರಕ ಕೆಲಸ ಸರಿಯಾಗಿ ಆಗಲಿಲ್ಲ. ಮುಂದಿನ ವರ್ಷ ಸ್ಮಾರಕ ನಿರ್ಮಾಣವಾಗಬಹುದು ಎಂದು ಆಶಿಸಿದ್ದಾರೆ.

ಈ ಪುಣ್ಯಸ್ಮರಣೆ ಸಂದರ್ಭದಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಬಡ ಮಕ್ಕಳಿಗೆ ಪುಸ್ತಕ ವಿತರಿಸಿ ಸಮಾಜಮುಖೀ ಕೆಲಸ ಮಾಡಿದರು. ವಿಷ್ಣುವರ್ಧನ್ ಜೊತೆಗೆ ಇತ್ತೀಚೆಗೆ ಅಗಲಿದ ಹಿರಿಯ ನಟ ಶಿವರಾಂ ಅವರಿಗೂ ಗೌರವ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments