ಕೊನೆಗೂ ಓಡುತ್ತಾ ಅಪ್ಪು ಸಮಾಧಿ ತಲುಪಿದ ದ್ರಾಕ್ಷಾಯಣಿ

Webdunia
ಮಂಗಳವಾರ, 14 ಡಿಸೆಂಬರ್ 2021 (17:26 IST)
ಬೆಂಗಳೂರು: ಧಾರವಾಡದಿಂದ ಓಟದ ಮೂಲಕ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಲು ಬರುತ್ತಿದ್ದ ಮಹಿಳೆ ದ್ರಾಕ್ಷಾಯಿಣಿ ಕೊನೆಗೂ ಸಮಾಧಿ ತಲುಪಿದ್ದಾರೆ.

ಕಳೆದ 14 ದಿನಗಳಿಂದ ಓಟದ ಮೂಲಕವೇ ತನ್ನ ಮಕ್ಕಳ ಜೊತೆಗೆ ಸಮಾಧಿ ಬಳಿ ಬರುತ್ತಿದ್ದ ದ್ರಾಕ್ಷಾಯಿಣಿ ಇಂದು ಕೊನೆಗೂ ಬಂದು ತಲುಪಿದ್ದಾರೆ.

ಇನ್ನು, ಸಮಾಧಿ ಬಳಿ ಬಂದ ದ್ರಾಕ್ಷಾಯಣಿಯನ್ನು ಸ್ವತಃ ಯುವರಾಜ್ ಕುಮಾರ್ ಸ್ವಾಗತಿಸಿದ್ದಾರೆ. ಈ ವೇಳೆ ಅಪ್ಪು ಅಭಿಮಾನಿಗಳು ಆಕೆಯ ಸಾಧನೆಗೆ ಸನ್ಮಾನಿಸಿದ್ದಾರೆ. ಕೇವಲ ಓಟ ಮಾತ್ರವಲ್ಲದೆ, ತನ್ನ ಜೊತೆಗೆ ಬರುತ್ತಿದ್ದ ವಾಹನದಲ್ಲಿ ನೇತ್ರದಾನದ ಫಲಕವಿಟ್ಟು ಪುನೀತ್ ರಂತೇ ನೇತ್ರದಾನ ಮಾಡುವಂತೆ ಜಾಗೃತಿ ಮೂಡಿಸಿದ್ದರು. ಆಕೆಯ ಸಾಧನೆಯನ್ನು ಗುರುತಿಸಿ ಸ್ವತಃ ರಾಘವೇಂದ್ರ ರಾಜ್ ಕುಮಾರ್ ಬೆಂಗಳೂರಿಗೆ ಬಂದ ಮೇಲೆ ಭೇಟಿ ಮಾಡುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments