Webdunia - Bharat's app for daily news and videos

Install App

ಕೊನೆಗೂ ಓಡುತ್ತಾ ಅಪ್ಪು ಸಮಾಧಿ ತಲುಪಿದ ದ್ರಾಕ್ಷಾಯಣಿ

Webdunia
ಮಂಗಳವಾರ, 14 ಡಿಸೆಂಬರ್ 2021 (17:26 IST)
ಬೆಂಗಳೂರು: ಧಾರವಾಡದಿಂದ ಓಟದ ಮೂಲಕ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಲು ಬರುತ್ತಿದ್ದ ಮಹಿಳೆ ದ್ರಾಕ್ಷಾಯಿಣಿ ಕೊನೆಗೂ ಸಮಾಧಿ ತಲುಪಿದ್ದಾರೆ.

ಕಳೆದ 14 ದಿನಗಳಿಂದ ಓಟದ ಮೂಲಕವೇ ತನ್ನ ಮಕ್ಕಳ ಜೊತೆಗೆ ಸಮಾಧಿ ಬಳಿ ಬರುತ್ತಿದ್ದ ದ್ರಾಕ್ಷಾಯಿಣಿ ಇಂದು ಕೊನೆಗೂ ಬಂದು ತಲುಪಿದ್ದಾರೆ.

ಇನ್ನು, ಸಮಾಧಿ ಬಳಿ ಬಂದ ದ್ರಾಕ್ಷಾಯಣಿಯನ್ನು ಸ್ವತಃ ಯುವರಾಜ್ ಕುಮಾರ್ ಸ್ವಾಗತಿಸಿದ್ದಾರೆ. ಈ ವೇಳೆ ಅಪ್ಪು ಅಭಿಮಾನಿಗಳು ಆಕೆಯ ಸಾಧನೆಗೆ ಸನ್ಮಾನಿಸಿದ್ದಾರೆ. ಕೇವಲ ಓಟ ಮಾತ್ರವಲ್ಲದೆ, ತನ್ನ ಜೊತೆಗೆ ಬರುತ್ತಿದ್ದ ವಾಹನದಲ್ಲಿ ನೇತ್ರದಾನದ ಫಲಕವಿಟ್ಟು ಪುನೀತ್ ರಂತೇ ನೇತ್ರದಾನ ಮಾಡುವಂತೆ ಜಾಗೃತಿ ಮೂಡಿಸಿದ್ದರು. ಆಕೆಯ ಸಾಧನೆಯನ್ನು ಗುರುತಿಸಿ ಸ್ವತಃ ರಾಘವೇಂದ್ರ ರಾಜ್ ಕುಮಾರ್ ಬೆಂಗಳೂರಿಗೆ ಬಂದ ಮೇಲೆ ಭೇಟಿ ಮಾಡುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments