Webdunia - Bharat's app for daily news and videos

Install App

ನನ್ನ ಮತ್ತೊಂದು ಕುಟುಂಬ ಎಂದ ನಟ ರವಿಚಂದ್ರನ್

Webdunia
ಬುಧವಾರ, 25 ಆಗಸ್ಟ್ 2021 (09:34 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಮಲಯಾಳಂ ದೃಶ್ಯಂ 2 ಸಿನಿಮಾ ರಿಮೇಕ್ ದಶ್ಯ 2 ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.


ಈ ಹಿನ್ನಲೆಯಲ್ಲಿ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈ ವೇಳೆ ರವಿಚಂದ್ರನ್, ನಿರ್ದೇಶಕ ಪಿ. ವಾಸು ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಈ ಸಿನಿಮಾ ಮತ್ತು ಚಿತ್ರತಂಡದ ಬಗ್ಗೆ ತಮಗಿರುವ ವಿಶೇಷ ಒಲವನ್ನು ರವಿಚಂದ್ರನ್ ಹಂಚಿಕೊಂಡಿದ್ದಾರೆ. ನನಗೆ ಇದು ಮತ್ತೊಂದು ಕುಟುಂಬವಿದ್ದಂತೆ. ಹಾಗಂತ ನಾನು ಸುಮ್ಮನೇ ಬಾಯಿ ಮಾತಿಗೆ ಹೇಳುತ್ತಿಲ್ಲ. ನಿಜವಾಗಿಯೂ ಈ ಸಿನಿಮಾ ತಂಡದಲ್ಲಿ ಕೆಲಸ ಮಾಡಿದ್ದಕ್ಕೆ ಖುಷಿಯಿದೆ. ನಾಳೆಯಿಂದ ಶೂಟಿಂಗ್ ಇಲ್ಲ, ಇವರೆಲ್ಲರನ್ನೂ ಭೇಟಿಯಾಗಲು ಸಾಧ‍್ಯವಾಗುತ್ತಿಲ್ಲ ಎನ್ನುವುದೇ ಬೇಜಾರು ಎಂದಿದ್ದಾರೆ.

ಇನ್ನು, ನಾಯಕಿ ನವ್ಯಾ ನಾಯರ್ ಕೂಡಾ ಇದೇ ಮಾತನ್ನು ಹೇಳಿದರು. ನಾನು ಈ ತಂಡವನ್ನು ಮಿಸ್ ಮಾಡಿಕೊಳ್ಳಲಿದ್ದೇನೆ ಎಂದರು. ಇನ್ನು, ರವಿಚಂದ್ರನ್ ಸರ್ ಜೊತೆಗೆ ಕೆಲಸ ಮಾಡಿದ್ದು, ತುಂಬಾ ಖುಷಿಯಾಗಿದೆ. ಮುಂದೊಂದು ದಿನ ರವಿಚಂದ್ರನ್ ಸರ್ ಜೊತೆ ಉತ್ತಮ ಪಾತ್ರ ಸಿಕ್ಕರೆ ಖಂಡಿತಾ ಮತ್ತೆ ನಟಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments