Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾ : ಬಾಲಿವುಡ್ ನಟನ ಭಾವ ಮೈದುನ ಎಸ್ಕೇಪ್

Webdunia
ಬುಧವಾರ, 9 ಸೆಪ್ಟಂಬರ್ 2020 (19:45 IST)
ಸ್ಯಾಂಡಲ್ ವುಡ್ ಟು ಬಾಲಿವುಡ್ ಡ್ರಗ್ಸ್ ಲಿಂಕ್ ಹರಡಿದೆ ಎಂದು ಹೇಳಲಾಗುತ್ತಿದ್ದು, ಈ ನಡುವೆ ಬಾಲಿವುಡ್ ನಟನ ಭಾವ ಮೈದುನ ಎಸ್ಕೇಪ್ ಆಗಿದ್ದಾರೆ.

ರಾಜ್ಯದ ಮಾಜಿ ಸಚಿವ ದಿ. ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಪರಾರಿಯಾಗಿದ್ದು, ಸಿಸಿಬಿ ಪೊಲೀಸರು ಬಂಧನಕಾರ್ಯ ಚುರುಕುಗೊಳಿಸಿದ್ದಾರೆ.

ಬಾಲಿವುಡ್ ನಟ ವಿವೇಕ್ ಒಬೇರಾಯ್ ರ ಭಾವ ಮೈದುನನೂ ಆಗಿರುವ ಆದಿತ್ಯನ ಹೆಸರು ಡ್ರಗ್ಸ್ ಮಾಫಿಯಾದಲ್ಲಿ ಕೇಳಿಬಂದಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ಆದಿತ್ಯ ಆರೋಪಿಯಾಗಿದ್ದು, ಆತ ಎಲ್ಲಿದ್ದಾನೆ ಎನ್ನೋದು ಈವರೆಗೂ ಗೊತ್ತಾಗಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments