Webdunia - Bharat's app for daily news and videos

Install App

ನಿರ್ದೇಶಕರಲ್ಲ, ದುಬಾರಿ ಸಿನಿಮಾವೇ ಸದ್ಯಕ್ಕಿಲ್ಲ!: ನಿರ್ಮಾಪಕರ ಸ್ಪಷ್ಟನೆ

Webdunia
ಶನಿವಾರ, 12 ಜೂನ್ 2021 (10:46 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಸಬೇಕಿದ್ದ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ನಿನ್ನೆ ಓಡಾಡಿತ್ತು. ಈ ಬಗ್ಗೆ ಈಗ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.


ಪೊಗರು ಜೋಡಿ ಧ್ರುವ-ನಂದಕಿಶೋರ್ ಕಾಂಬಿನೇಷನ್ ನ ಸಿನಿಮಾದಲ್ಲಿ ನಾಯಕಿಯಾಗಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬುದೆಲ್ಲಾ ಪಕ್ಕಾ ಆಗಿತ್ತು. ಆದರೆ ಇದೀಗ ನಿರ್ದೇಶಕ ನಂದಕಿಶೋರ್ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉದಯ್ ಕೆ ಮೆಹ್ತಾ ‘ಈ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ರನ್ನು ಹೊರಹಾಕಲಾಗಿದೆ ಎನ್ನುವ ಸುದ್ದಿಗಳೆಲ್ಲಾ ಆಧಾರ ರಹಿತ.ದುಬಾರಿಯನ್ನು ನಂದಕಿಶೋರ್ ಅವರೇ ನಿರ್ದೇಶಿಸಲಿದ್ದಾರೆ. ಸಿನಿಮಾದ ಹೆಚ್ಚಿನ ಭಾಗ ವಿದೇಶದಲ್ಲಿ ಚಿತ್ರೀಕರಣವಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದು ಅಸಾಧ್ಯ. ಹೀಗಾಗಿ ಸಿನಿಮಾವನ್ನೇ ಕೆಲವು ದಿನಗಳ ಮಟ್ಟಿಗೆ ಮುಂದೂಡಿದ್ದೇವೆ’ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments