Webdunia - Bharat's app for daily news and videos

Install App

ನಿರ್ದೇಶಕರಲ್ಲ, ದುಬಾರಿ ಸಿನಿಮಾವೇ ಸದ್ಯಕ್ಕಿಲ್ಲ!: ನಿರ್ಮಾಪಕರ ಸ್ಪಷ್ಟನೆ

Webdunia
ಶನಿವಾರ, 12 ಜೂನ್ 2021 (10:46 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಸಬೇಕಿದ್ದ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ನಿನ್ನೆ ಓಡಾಡಿತ್ತು. ಈ ಬಗ್ಗೆ ಈಗ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.


ಪೊಗರು ಜೋಡಿ ಧ್ರುವ-ನಂದಕಿಶೋರ್ ಕಾಂಬಿನೇಷನ್ ನ ಸಿನಿಮಾದಲ್ಲಿ ನಾಯಕಿಯಾಗಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬುದೆಲ್ಲಾ ಪಕ್ಕಾ ಆಗಿತ್ತು. ಆದರೆ ಇದೀಗ ನಿರ್ದೇಶಕ ನಂದಕಿಶೋರ್ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉದಯ್ ಕೆ ಮೆಹ್ತಾ ‘ಈ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ರನ್ನು ಹೊರಹಾಕಲಾಗಿದೆ ಎನ್ನುವ ಸುದ್ದಿಗಳೆಲ್ಲಾ ಆಧಾರ ರಹಿತ.ದುಬಾರಿಯನ್ನು ನಂದಕಿಶೋರ್ ಅವರೇ ನಿರ್ದೇಶಿಸಲಿದ್ದಾರೆ. ಸಿನಿಮಾದ ಹೆಚ್ಚಿನ ಭಾಗ ವಿದೇಶದಲ್ಲಿ ಚಿತ್ರೀಕರಣವಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದು ಅಸಾಧ್ಯ. ಹೀಗಾಗಿ ಸಿನಿಮಾವನ್ನೇ ಕೆಲವು ದಿನಗಳ ಮಟ್ಟಿಗೆ ಮುಂದೂಡಿದ್ದೇವೆ’ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments