Webdunia - Bharat's app for daily news and videos

Install App

ಮನೆ ವಿಚಾರಕ್ಕೆ ಮತ್ತೆ ದುನಿಯಾ ವಿಜಯ್ ಕುಟುಂಬದ ನಡುವೆ ಕಿತ್ತಾಟ

Webdunia
ಸೋಮವಾರ, 3 ಡಿಸೆಂಬರ್ 2018 (10:28 IST)
ಬೆಂಗಳೂರು : ಮನೆ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದುನಿಯಾ ವಿಜಯ್ ಕುಟುಂಬದ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.


ನಾಗರತ್ನ ಮನೆಗಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಬಾಯಿಯನ್ನು ಭೇಟಿಯಾಗಿ ತಮ್ಮ ಪತಿ ವಿಜಿ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯ ಹಿಂಭಾಗದಲ್ಲಿರೋ ದುನಿಯಾ ವಿಜಿ ಮನೆಯಿದ್ದು, ವಿಜಿ ತನಗೆ ಹೇಳದೇ ತಮ್ಮ ಮನೆಯನ್ನು ಸ್ನೇಹಿತ, ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರಿಗೆ ಮಾರಿದ್ದಾರೆ ಎಂದು ನಾಗರತ್ನ ಆರೋಪಿಸುತ್ತಿದ್ದಾರೆ.


ಅಲ್ಲದೇ ನನಗೆ ಸರಿಯಾಗಿ ಜೀವನಾಂಶ ತಲುಪಿಲ್ಲ ಎಂದು ನಾಗರತ್ನ ಮಹಿಳಾ ಆಯೋಗದ ಮೋರೆ ಹೋಗಲು ಮುಂದಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಗಲಕ್ಷೀ ಬಾಯಿ ಅವರಲ್ಲಿ ಮೌಖಿಕವಾಗಿ ನಾಗರತ್ನ ದೂರು ನೀಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಬಾಯಿ ಭೇಟಿ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೋಲ್ಡನ್ ಸ್ಟಾರ್ ಗಣೇಶ್ ಇನ್ನೊಂದು ಮುಖ ಪರಿಚಯಿಸಿದ ನಟಿ ರಂಜನಿ ರಾಘವನ್

ಯಶ್ ಒಬ್ಬ ನೋಡಿದ್ರೆ ನನ್ನ ಸಿನಿಮಾಗೆ ಹಾಕಿದ ಹಣ ಬರಲ್ಲ: ಅಮ್ಮ ಪುಷ್ಪಾ ಹೇಳಿಕೆ

ಅಮೆರಿಕಾದಲ್ಲಿ ಪತ್ನಿ ರಾಧಿಕಾರನ್ನು ಕಾಣುತ್ತಿದ್ದಂತೇ ಎತ್ತಿ ಮುದ್ದಾಡಿದ ಯಶ್

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಮುಂದಿನ ಸುದ್ದಿ
Show comments