Webdunia - Bharat's app for daily news and videos

Install App

ದುನಿಯ ವಿಜಿ ಪಾನಿಪುರಿ ಕಿಟ್ಟಿ ಗಲಾಟೆ

Webdunia
ಮಂಗಳವಾರ, 13 ಡಿಸೆಂಬರ್ 2022 (16:06 IST)
ದುನಿಯ ವಿಜಿ ಪಾನಿಪುರಿ ಕಿಟ್ಟಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ   ಪ್ರತಿಕ್ರಿಯಿಸಿದ್ದು,ಅಂಬೇಡ್ಕರ್ ಭವನದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಕೇಸ್ ಕೌಂಟರ್ ಕೇಸ್ ಆಗಿರುತ್ತೆ.ಒಂದು ಕೇಸ್ ನಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಮಾಡಲಾಗಿದೆ.ಮತ್ತೊಂದು ಕೇಸ್ ನ್ಯಾಯಾಲದ ಅನುಮತಿಯಂತೆ ಪಾನಿಪುರಿ ಕಿಟ್ಟಿ ಮೇಲೆ ಎಫ್ ಆರ್ ದಾಖಲು ಮಾಡಲಾಗಿದೆ.ಪ್ರಕರಣದಲ್ಲಿ ಪಾನಿಪುರಿ ಕಿಟ್ಟಿಗೆ ನೋಟಿಸ್ ಕೊಟ್ಟು ಕರೆಸಲಾಗಿದೆ ಪಾನಿಪುರಿ ಕಿಟ್ಟಿಯನ್ನ ಎಸಿಪಿ ಶೇಷಾದ್ರಿಪುರಂ ಅವರು ತನಿಖೆ ಮಾಡುತ್ತಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments