Webdunia - Bharat's app for daily news and videos

Install App

ಭೀಮ ಸಿನಿಮಾಗೆ ದುನಿಯಾ ವಿಜಯ್ ಗೆ ಸಾಥ್ ಕೊಟ್ಟ ಗೆಳೆಯರು

Webdunia
ಮಂಗಳವಾರ, 19 ಏಪ್ರಿಲ್ 2022 (09:15 IST)
ಬೆಂಗಳೂರು: ಸಲಗ ಬಳಿಕ ಮತ್ತೆ ನಿರ್ದೇಶನಕ್ಕಿಳಿದಿರುವ ದುನಿಯಾ ವಿಜಯ್ ‘ಭೀಮ’ ಸಿನಿಮಾ ಲಾಂಚ್ ಮಾಡಿದ್ದಾರೆ.

ನಿನ್ನೆ ಬಂಡೆ ಮಾಕಾಳಮ್ಮ ದೇವಾಲಯದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಈ ವೇಳೆ ದುನಿಯಾ ವಿಜಯ್ ಗೆ ಗೆಳೆಯರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ಕೆ.ಪಿ. ಶ್ರೀಕಾಂತ್ ಸಾಥ್ ಕೊಟ್ಟರು.

ಸಲಗ ಸಿನಿಮಾದಲ್ಲಿ ರೌಡಿಸಂ ಕುರಿತ ಕತೆ ಹೇಳಿದ್ದ ದುನಿಯಾ ವಿಜಯ್ ಭೀಮದಲ್ಲಿ ನೈಜ ಘಟನೆಯಾಧರಿಸಿದ ಕತೆ ಮಾಡಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments