Webdunia - Bharat's app for daily news and videos

Install App

ಗೆದ್ದ ದುನಿಯಾ ವಿಜಯ್ ಸಲಗ: ಚಿತ್ರತಂಡದಿಂದ ವಿಜಯ ಯಾತ್ರೆ

Webdunia
ಗುರುವಾರ, 21 ಅಕ್ಟೋಬರ್ 2021 (09:35 IST)
ಬೆಂಗಳೂರು: ಮೊದಲ ಬಾರಿಗೆ ನಿರ್ದೇಶನ ಮಾಡಿ ನಟಿಸಿದ ಸಲಗ ಸಿನಿಮಾ ಗೆದ್ದ ಖುಷಿಯಲ್ಲಿರುವ ದುನಿಯಾ ವಿಜಯ್ ಮತ್ತು ಚಿತ್ರತಂಡ ಈಗ ಪ್ರೇಕ್ಷಕರಿಗೆ ಧನ್ಯವಾದ ಹೇಳಲು ನಿರ್ಧರಿಸಿದ್ದಾರೆ.


ಇದಕ್ಕಾಗಿ ಕರ್ನಾಟಕದಾದ್ಯಂತ ಚಿತ್ರತಂಡ ವಿಜಯ ಯಾತ್ರೆ ಮಾಡಿ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಲು ಮುಂದಾಗಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನೇತೃತ್ವದಲ್ಲಿ ಈ ವಿಜಯ ಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ.

ವಿಜಯ ಯಾತ್ರೆಯಲ್ಲಿ ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಚಿತ್ರದ ಪ್ರಮುಖ ಪಾತ್ರಧಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಘೋಷಣೆ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments