Webdunia - Bharat's app for daily news and videos

Install App

ದುನಿಯಾ ವಿಜಿ ರಂಪಾಟ: ಕಂಬಿ ಹಿಂದೆ ಕರಿಚಿರತೆ

Webdunia
ಭಾನುವಾರ, 23 ಸೆಪ್ಟಂಬರ್ 2018 (10:26 IST)
ಬೆಂಗಳೂರು: ಮಾರುತಿ ಗೌಡ ಎಂಬವರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ಅವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಕಾಂಪಿಟೀಷನ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಿ ಮತ್ತು ತಂಡ ಟ್ರೈನರ್ ಮಾರುತಿ ಗೌಡ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಇದೀಗ ಮಾರುತಿಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುನಿಯಾ ವಿಜಿ ಮತ್ತು ಸಹಚರರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದುನಿಯಾ ವಿಜಿಗೆ ಹಿಂದೆ ಜಿಮ್ ಟ್ರೈನರ್ ಆಗಿದ್ದ ಪಾನಿಪೂರಿ ಕಿಟ್ಟಿ ಅವರ ಸಂಬಂಧಿ ಮಾರುತಿ ಗೌಡ. ಇದೀಗ ಪಾನಿಪೂರಿ ಕಿಟ್ಟಿ ದುನಿಯಾ ವಿಜಿ ವಿರುದ್ಧ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments