Webdunia - Bharat's app for daily news and videos

Install App

ಭೀಮನಾಗಿ ಗುದ್ದಾಡಲು ಬರ್ತಿದ್ದಾರೆ ದುನಿಯಾ ವಿಜಯ್

Webdunia
ಮಂಗಳವಾರ, 1 ಮಾರ್ಚ್ 2022 (18:22 IST)
ಬೆಂಗಳೂರು: ಮಹಾಶಿವರಾತ್ರಿ ದಿನ ನಟ ದುನಿಯಾ ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡಿದ್ದಾರೆ.

ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದ ಸಲಗ ಎಂಬ ಮಾಸ್ ಕತೆ ಎಲ್ಲರಿಗೂ ಇಷ್ಟವಾಗಿತ್ತು. ಇದೇ ಯಶಸ್ಸಿನ ಖುಷಿಯಲ್ಲಿ ಮತ್ತೊಂದು ಸಿನಿಮಾ ನಿರ್ದೇಶನ ಮಾಡುವುದಾಗಿ ವಿಜಯ್ ಹೇಳಿಕೊಂಡಿದ್ದರು.

ಇದೀಗ ತಮ್ಮ ಮಾತಿನಂತೆ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡಿದ್ದು, ಫಸ್ಟ್ ಲುಕ್ ಕೂಡಾ ಅನಾವರಣಗೊಳಿಸಿದ್ದಾರೆ. ದುನಿಯಾ ವಿಜಯ್ ಹೊಸ ಸಿನಿಮಾಗೆ ‘ಭೀಮ’ ಎಂದು ಟೈಟಲ್ ಫಿಕ್ಸ್ ಆಗಿದ್ದು, ‘ಕೆಣಕದಿದ್ರೆ ಕ್ಷೇಮ’ ಎಂಬ ಅಡಿಬರಹವೂ ಇದೆ. ದುನಿಯಾ ವಿಜಯ್ ರಕ್ತ ಸಿಕ್ತ ಮುಖದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments