Webdunia - Bharat's app for daily news and videos

Install App

ದುನಿಯಾ ವಿಜಯ್ ಮದುವೆಗೆ ಬರಬೇಕೆಂದು ವಧು ರಂಪಾಟ

Webdunia
ಬುಧವಾರ, 24 ನವೆಂಬರ್ 2021 (11:15 IST)
ದಾವಣಗೆರೆ: ತನ್ನ ಮದುವೆಗೆ ಮೆಚ್ಚಿನ ನಟ ದುನಿಯಾ ವಿಜಯ್ ಬಂದು ಆಶೀರ್ವಾದ ಮಾಡಲೇಬೇಕು ಎಂದು ದಾವಣಗೆರೆಯಲ್ಲಿ ವಧು ರಂಪಾಟ ಮಾಡಿದ ಘಟನೆ ನಡೆದಿದೆ.

ದಾವಣಗೆರೆಯ ಶ‍್ರೀರಾಮ ನಗರದಲ್ಲಿ ಅನುಷಾ ಎಂಬ ವಧುವಿನ ಮದುವೆ ಪ್ರಕಾಶ್ ಎಂಬವರೊಂದಿಗೆ ನವಂಬರ್ 29 ಕ್ಕೆ ನಿಗದಿಯಾಗಿದೆ. ವಧು ಅನುಷಾ ದುನಿಯಾ ವಿಜಿಯ ದೊಡ್ಡ ಅಭಿಮಾನಿ. ಆಕೆಯ ತಂದೆಯೂ ವಿಜಿ ಅಭಿಮಾನಿ. ಗೃಹಪ್ರವೇಶವನ್ನೂ ವಿಜಿ ಕೈಯಲ್ಲೇ ಮಾಡಿಸಿದ್ದರಂತೆ.

ತನ್ನ ಮದುವೆಗೂ ವಿಜಿ ಬರಲೇಬೇಕು. ಇಲ್ಲವಾದರೆ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಅನುಷಾ ಹಠ ಹಿಡಿದಿದ್ದಾಳೆ. ಇದೀಗ ಅಭಿಮಾನಿಯ ಹಠಕ್ಕೆ ಮಣಿದು ವಿಜಿ ಮದುವೆಗೆ ಬರುತ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments