ದುನಿಯಾ ವಿಜಯ್ ಮದುವೆಗೆ ಬರಬೇಕೆಂದು ವಧು ರಂಪಾಟ

Webdunia
ಬುಧವಾರ, 24 ನವೆಂಬರ್ 2021 (11:15 IST)
ದಾವಣಗೆರೆ: ತನ್ನ ಮದುವೆಗೆ ಮೆಚ್ಚಿನ ನಟ ದುನಿಯಾ ವಿಜಯ್ ಬಂದು ಆಶೀರ್ವಾದ ಮಾಡಲೇಬೇಕು ಎಂದು ದಾವಣಗೆರೆಯಲ್ಲಿ ವಧು ರಂಪಾಟ ಮಾಡಿದ ಘಟನೆ ನಡೆದಿದೆ.

ದಾವಣಗೆರೆಯ ಶ‍್ರೀರಾಮ ನಗರದಲ್ಲಿ ಅನುಷಾ ಎಂಬ ವಧುವಿನ ಮದುವೆ ಪ್ರಕಾಶ್ ಎಂಬವರೊಂದಿಗೆ ನವಂಬರ್ 29 ಕ್ಕೆ ನಿಗದಿಯಾಗಿದೆ. ವಧು ಅನುಷಾ ದುನಿಯಾ ವಿಜಿಯ ದೊಡ್ಡ ಅಭಿಮಾನಿ. ಆಕೆಯ ತಂದೆಯೂ ವಿಜಿ ಅಭಿಮಾನಿ. ಗೃಹಪ್ರವೇಶವನ್ನೂ ವಿಜಿ ಕೈಯಲ್ಲೇ ಮಾಡಿಸಿದ್ದರಂತೆ.

ತನ್ನ ಮದುವೆಗೂ ವಿಜಿ ಬರಲೇಬೇಕು. ಇಲ್ಲವಾದರೆ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಅನುಷಾ ಹಠ ಹಿಡಿದಿದ್ದಾಳೆ. ಇದೀಗ ಅಭಿಮಾನಿಯ ಹಠಕ್ಕೆ ಮಣಿದು ವಿಜಿ ಮದುವೆಗೆ ಬರುತ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments